ಬ್ರೇಕಿಂಗ್ ನ್ಯೂಸ್
28-05-23 02:26 pm Udupi Correspondent ಕ್ರೈಂ
ಉಡುಪಿ, ಮೇ 28 : ಪೊಲೀಸರ ಹೆಸರಿನಲ್ಲಿ ಹಣ ವಸೂಲು ಮಾಡುತ್ತಿದ್ದ ಆರೋಪಿಗಳನ್ನು ಮಣಿಪಾಲ ಠಾಣೆ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ಶಿರ್ವ ಮೂಲದ ಮಂಜುನಾಥ ಅವರು ಮಣಿಪಾಲದ ಅರ್ಬಿ ಫಾಲ್ಸ್ ಬಳಿ ಸ್ನೇಹಿತರೊಂದಿಗೆ ಮೇ 26ರಂದು ಮಾತನಾಡುತ್ತಿರುವ ವೇಳೆ ಆರೋಪಿಗಳಾದ ಹನುಮಂತಪ್ಪ ಹಾಗೂ ಮಹಾದೇವಪ್ಪ ಅವರು ಸ್ಥಳಕ್ಕೆ ಆಗಮಿಸಿ, ನಾವು ಮಣಿಪಾಲ ಠಾಣೆಯ ಪೊಲೀಸ್, ನೀವು ಇಲ್ಲಿ ಯಾಕೆ ಕುಳಿತಿದ್ದೀರಿ? ನಿಮ್ಮ ಮೇಲೆ ಕೇಸ್ ಮಾಡುತ್ತೇನೆ ಎಂದು ಹೇಳಿದ್ದಾರೆ. ಬಳಿಕ ಮಣಿಪಾಲ ಠಾಣೆಯ ಎಸ್ಐ ಅವರಿಗೆ ಫೋನ್ ಮಾಡುತ್ತೇನೆ ಅವರು ಹೇಳಿದರೆ ಬಿಡುತ್ತೇನೆ ಎಂದು ಹೇಳಿ ಮತ್ತೋರ್ವ ಆರೋಪಿ ಲಕ್ಷ್ಮಣ ಕುಪ್ಪಗೊಂಡ ಅವರಿಗೆ ಕರೆ ಮಾಡಿ ಲೌಡ್ ಸ್ಪೀಕರ್ ಇಟ್ಟು ಮಾತನಾಡಿದ್ದಾರೆ.
ಈ ವೇಳೆ ಆ ವ್ಯಕ್ತಿ ತಾನು ಮಣಿಪಾಲ ಠಾಣೆಯ ಎಸ್ಐ ಮಾತನಾಡುತ್ತಿದ್ದೇನೆ. 5 ಸಾವಿರ ರೂ. ಅವರಿಗೆ ನೀಡು, ಇಲ್ಲವಾದರೆ ಜೀಪು ಕಳುಹಿಸಿ ಪೊಲೀಸ್ ಠಾಣೆಗೆ ಕರೆಸಿಕೊಳ್ಳುತ್ತೇನೆ ಎಂದು ಬೆದರಿಸಿದ್ದಾನೆ. ಬಳಿಕ ಮಂಜುನಾಥ ಅವರು ಆರೋಪಿಗಳು ಸೂಚಿಸಿದ ಮೊಬೈಲ್ ಸಂಖ್ಯೆಗೆ ಗೂಗಲ್ ಪೇ ಮೂಲಕ ಹಣ ವರ್ಗಾವಣೆ ಮಾಡಿದ್ದರು. ಅನುಮಾನಗೊಂಡ ಮಂಜುನಾಥ ಅವರು ಮಣಿಪಾಲ ಠಾಣೆಗೆ ಬಂದು ದೂರು ನೀಡಿದಾಗ ವಿಚಾರ ಬೆಳಕಿಗೆ ಬಂದಿದೆ. ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Udupi Two arrested for looting money posing as Manipal Police. The duo also threatned the victims of arresting and have transferred Rs 5000 via google pay to thier account.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
09-02-26 10:25 pm
HK News Desk
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
09-02-26 11:20 pm
HK News Desk
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
10-02-26 10:59 am
Mangalore Correspondent
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm