ಬ್ರೇಕಿಂಗ್ ನ್ಯೂಸ್
28-05-23 02:26 pm Udupi Correspondent ಕ್ರೈಂ
ಉಡುಪಿ, ಮೇ 28 : ಪೊಲೀಸರ ಹೆಸರಿನಲ್ಲಿ ಹಣ ವಸೂಲು ಮಾಡುತ್ತಿದ್ದ ಆರೋಪಿಗಳನ್ನು ಮಣಿಪಾಲ ಠಾಣೆ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ಶಿರ್ವ ಮೂಲದ ಮಂಜುನಾಥ ಅವರು ಮಣಿಪಾಲದ ಅರ್ಬಿ ಫಾಲ್ಸ್ ಬಳಿ ಸ್ನೇಹಿತರೊಂದಿಗೆ ಮೇ 26ರಂದು ಮಾತನಾಡುತ್ತಿರುವ ವೇಳೆ ಆರೋಪಿಗಳಾದ ಹನುಮಂತಪ್ಪ ಹಾಗೂ ಮಹಾದೇವಪ್ಪ ಅವರು ಸ್ಥಳಕ್ಕೆ ಆಗಮಿಸಿ, ನಾವು ಮಣಿಪಾಲ ಠಾಣೆಯ ಪೊಲೀಸ್, ನೀವು ಇಲ್ಲಿ ಯಾಕೆ ಕುಳಿತಿದ್ದೀರಿ? ನಿಮ್ಮ ಮೇಲೆ ಕೇಸ್ ಮಾಡುತ್ತೇನೆ ಎಂದು ಹೇಳಿದ್ದಾರೆ. ಬಳಿಕ ಮಣಿಪಾಲ ಠಾಣೆಯ ಎಸ್ಐ ಅವರಿಗೆ ಫೋನ್ ಮಾಡುತ್ತೇನೆ ಅವರು ಹೇಳಿದರೆ ಬಿಡುತ್ತೇನೆ ಎಂದು ಹೇಳಿ ಮತ್ತೋರ್ವ ಆರೋಪಿ ಲಕ್ಷ್ಮಣ ಕುಪ್ಪಗೊಂಡ ಅವರಿಗೆ ಕರೆ ಮಾಡಿ ಲೌಡ್ ಸ್ಪೀಕರ್ ಇಟ್ಟು ಮಾತನಾಡಿದ್ದಾರೆ.
ಈ ವೇಳೆ ಆ ವ್ಯಕ್ತಿ ತಾನು ಮಣಿಪಾಲ ಠಾಣೆಯ ಎಸ್ಐ ಮಾತನಾಡುತ್ತಿದ್ದೇನೆ. 5 ಸಾವಿರ ರೂ. ಅವರಿಗೆ ನೀಡು, ಇಲ್ಲವಾದರೆ ಜೀಪು ಕಳುಹಿಸಿ ಪೊಲೀಸ್ ಠಾಣೆಗೆ ಕರೆಸಿಕೊಳ್ಳುತ್ತೇನೆ ಎಂದು ಬೆದರಿಸಿದ್ದಾನೆ. ಬಳಿಕ ಮಂಜುನಾಥ ಅವರು ಆರೋಪಿಗಳು ಸೂಚಿಸಿದ ಮೊಬೈಲ್ ಸಂಖ್ಯೆಗೆ ಗೂಗಲ್ ಪೇ ಮೂಲಕ ಹಣ ವರ್ಗಾವಣೆ ಮಾಡಿದ್ದರು. ಅನುಮಾನಗೊಂಡ ಮಂಜುನಾಥ ಅವರು ಮಣಿಪಾಲ ಠಾಣೆಗೆ ಬಂದು ದೂರು ನೀಡಿದಾಗ ವಿಚಾರ ಬೆಳಕಿಗೆ ಬಂದಿದೆ. ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Udupi Two arrested for looting money posing as Manipal Police. The duo also threatned the victims of arresting and have transferred Rs 5000 via google pay to thier account.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am