ಬ್ರೇಕಿಂಗ್ ನ್ಯೂಸ್
28-05-23 02:26 pm Udupi Correspondent ಕ್ರೈಂ
ಉಡುಪಿ, ಮೇ 28 : ಪೊಲೀಸರ ಹೆಸರಿನಲ್ಲಿ ಹಣ ವಸೂಲು ಮಾಡುತ್ತಿದ್ದ ಆರೋಪಿಗಳನ್ನು ಮಣಿಪಾಲ ಠಾಣೆ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ಶಿರ್ವ ಮೂಲದ ಮಂಜುನಾಥ ಅವರು ಮಣಿಪಾಲದ ಅರ್ಬಿ ಫಾಲ್ಸ್ ಬಳಿ ಸ್ನೇಹಿತರೊಂದಿಗೆ ಮೇ 26ರಂದು ಮಾತನಾಡುತ್ತಿರುವ ವೇಳೆ ಆರೋಪಿಗಳಾದ ಹನುಮಂತಪ್ಪ ಹಾಗೂ ಮಹಾದೇವಪ್ಪ ಅವರು ಸ್ಥಳಕ್ಕೆ ಆಗಮಿಸಿ, ನಾವು ಮಣಿಪಾಲ ಠಾಣೆಯ ಪೊಲೀಸ್, ನೀವು ಇಲ್ಲಿ ಯಾಕೆ ಕುಳಿತಿದ್ದೀರಿ? ನಿಮ್ಮ ಮೇಲೆ ಕೇಸ್ ಮಾಡುತ್ತೇನೆ ಎಂದು ಹೇಳಿದ್ದಾರೆ. ಬಳಿಕ ಮಣಿಪಾಲ ಠಾಣೆಯ ಎಸ್ಐ ಅವರಿಗೆ ಫೋನ್ ಮಾಡುತ್ತೇನೆ ಅವರು ಹೇಳಿದರೆ ಬಿಡುತ್ತೇನೆ ಎಂದು ಹೇಳಿ ಮತ್ತೋರ್ವ ಆರೋಪಿ ಲಕ್ಷ್ಮಣ ಕುಪ್ಪಗೊಂಡ ಅವರಿಗೆ ಕರೆ ಮಾಡಿ ಲೌಡ್ ಸ್ಪೀಕರ್ ಇಟ್ಟು ಮಾತನಾಡಿದ್ದಾರೆ.
ಈ ವೇಳೆ ಆ ವ್ಯಕ್ತಿ ತಾನು ಮಣಿಪಾಲ ಠಾಣೆಯ ಎಸ್ಐ ಮಾತನಾಡುತ್ತಿದ್ದೇನೆ. 5 ಸಾವಿರ ರೂ. ಅವರಿಗೆ ನೀಡು, ಇಲ್ಲವಾದರೆ ಜೀಪು ಕಳುಹಿಸಿ ಪೊಲೀಸ್ ಠಾಣೆಗೆ ಕರೆಸಿಕೊಳ್ಳುತ್ತೇನೆ ಎಂದು ಬೆದರಿಸಿದ್ದಾನೆ. ಬಳಿಕ ಮಂಜುನಾಥ ಅವರು ಆರೋಪಿಗಳು ಸೂಚಿಸಿದ ಮೊಬೈಲ್ ಸಂಖ್ಯೆಗೆ ಗೂಗಲ್ ಪೇ ಮೂಲಕ ಹಣ ವರ್ಗಾವಣೆ ಮಾಡಿದ್ದರು. ಅನುಮಾನಗೊಂಡ ಮಂಜುನಾಥ ಅವರು ಮಣಿಪಾಲ ಠಾಣೆಗೆ ಬಂದು ದೂರು ನೀಡಿದಾಗ ವಿಚಾರ ಬೆಳಕಿಗೆ ಬಂದಿದೆ. ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Udupi Two arrested for looting money posing as Manipal Police. The duo also threatned the victims of arresting and have transferred Rs 5000 via google pay to thier account.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm