ಬ್ರೇಕಿಂಗ್ ನ್ಯೂಸ್
28-05-23 03:33 pm Mangalore Correspondent ಕ್ರೈಂ
ಮಂಗಳೂರು, ಮೇ 28 : ದುಬೈಗೆ ತೆರಳುತ್ತಿದ್ದ ಕಾಸರಗೋಡು ಮೂಲದ ಪ್ರಯಾಣಿಕನೊಬ್ಬ ವಜ್ರವನ್ನು ಕಳ್ಳಸಾಗಣೆ ಮಾಡಲು ಯತ್ನಿಸಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದಿದ್ದಾನೆ.
ಮೇ 25ರಂದು ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಒಳ ತೆರಳುತ್ತಿದ್ದ ಪ್ರಯಾಣಿಕನನ್ನು ಅನುಮಾನದ ಮೇರೆಗೆ ಸಿಐಎಸ್ಎಫ್ ಭದ್ರತಾ ಸಿಬಂದಿ ತಪಾಸಣೆ ನಡೆಸಿದ್ದಾರೆ. ಈ ವೇಳೆ, ಒಳ ಉಡುಪಿನಲ್ಲಿ ಎರಡು ಪ್ಯಾಕೆಟ್ ನಲ್ಲಿ ಬಚ್ಚಿಟ್ಟಿದ್ದ ಹರಳು ಕಲ್ಲುಗಳು ಪತ್ತೆಯಾಗಿವೆ.
ಒಳ ಉಡುಪಿನಲ್ಲಿ 13 ಸಣ್ಣ ಪ್ಯಾಕೆಟ್ ಗಳಲ್ಲಿ ಅಡಗಿಸಿಟ್ಟಿದ್ದ 306.21 ಕ್ಯಾರೆಟ್ ವಜ್ರದ ಹರಳುಗಳು ಪತ್ತೆಯಾಗಿದ್ದು ಅವುಗಳ ಒಟ್ಟು ಮೌಲ್ಯ 1.69 ಕೋಟಿ ರೂಪಾಯಿ ಆಗಿದೆ. ಆರೋಪಿಯನ್ನು ಕೇರಳದ ಕಾಸರಗೋಡು ನಿವಾಸಿ ಎಂದು ಗುರುತಿಸಿದ್ದು ಸಿಐಎಸ್ಎಫ್ ಅಧಿಕಾರಿಗಳು ವಶಕ್ಕೆ ಪಡೆದು ಕಸ್ಟಮ್ಸ್ ಅಧಿಕಾರಿಗಳಿಗೆ ಒಪ್ಪಿಸಿದ್ದಾರೆ. ಆತನನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
Kasaragod Passenger smuggling 1.69 crores worth diamonds arrested by CISF police in Mangalore International airport. The arrested had two pouches with 13 smaller packets with diamonds. The passanger was bound to Dubai.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm