ಬ್ರೇಕಿಂಗ್ ನ್ಯೂಸ್
28-05-23 03:33 pm Mangalore Correspondent ಕ್ರೈಂ
ಮಂಗಳೂರು, ಮೇ 28 : ದುಬೈಗೆ ತೆರಳುತ್ತಿದ್ದ ಕಾಸರಗೋಡು ಮೂಲದ ಪ್ರಯಾಣಿಕನೊಬ್ಬ ವಜ್ರವನ್ನು ಕಳ್ಳಸಾಗಣೆ ಮಾಡಲು ಯತ್ನಿಸಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದಿದ್ದಾನೆ.
ಮೇ 25ರಂದು ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಒಳ ತೆರಳುತ್ತಿದ್ದ ಪ್ರಯಾಣಿಕನನ್ನು ಅನುಮಾನದ ಮೇರೆಗೆ ಸಿಐಎಸ್ಎಫ್ ಭದ್ರತಾ ಸಿಬಂದಿ ತಪಾಸಣೆ ನಡೆಸಿದ್ದಾರೆ. ಈ ವೇಳೆ, ಒಳ ಉಡುಪಿನಲ್ಲಿ ಎರಡು ಪ್ಯಾಕೆಟ್ ನಲ್ಲಿ ಬಚ್ಚಿಟ್ಟಿದ್ದ ಹರಳು ಕಲ್ಲುಗಳು ಪತ್ತೆಯಾಗಿವೆ.
ಒಳ ಉಡುಪಿನಲ್ಲಿ 13 ಸಣ್ಣ ಪ್ಯಾಕೆಟ್ ಗಳಲ್ಲಿ ಅಡಗಿಸಿಟ್ಟಿದ್ದ 306.21 ಕ್ಯಾರೆಟ್ ವಜ್ರದ ಹರಳುಗಳು ಪತ್ತೆಯಾಗಿದ್ದು ಅವುಗಳ ಒಟ್ಟು ಮೌಲ್ಯ 1.69 ಕೋಟಿ ರೂಪಾಯಿ ಆಗಿದೆ. ಆರೋಪಿಯನ್ನು ಕೇರಳದ ಕಾಸರಗೋಡು ನಿವಾಸಿ ಎಂದು ಗುರುತಿಸಿದ್ದು ಸಿಐಎಸ್ಎಫ್ ಅಧಿಕಾರಿಗಳು ವಶಕ್ಕೆ ಪಡೆದು ಕಸ್ಟಮ್ಸ್ ಅಧಿಕಾರಿಗಳಿಗೆ ಒಪ್ಪಿಸಿದ್ದಾರೆ. ಆತನನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
Kasaragod Passenger smuggling 1.69 crores worth diamonds arrested by CISF police in Mangalore International airport. The arrested had two pouches with 13 smaller packets with diamonds. The passanger was bound to Dubai.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
11-05-25 06:25 pm
HK News Desk
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
India Pak War: ಪೆಟ್ಟು ತಿಂದರೂ ಬಿಡದ ಪಾಕ್ ನರಿಬುದ...
10-05-25 11:05 pm
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
11-05-25 05:01 pm
Mangalore Correspondent
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm