ಬ್ರೇಕಿಂಗ್ ನ್ಯೂಸ್
28-05-23 03:33 pm Mangalore Correspondent ಕ್ರೈಂ
ಮಂಗಳೂರು, ಮೇ 28 : ದುಬೈಗೆ ತೆರಳುತ್ತಿದ್ದ ಕಾಸರಗೋಡು ಮೂಲದ ಪ್ರಯಾಣಿಕನೊಬ್ಬ ವಜ್ರವನ್ನು ಕಳ್ಳಸಾಗಣೆ ಮಾಡಲು ಯತ್ನಿಸಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದಿದ್ದಾನೆ.
ಮೇ 25ರಂದು ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಒಳ ತೆರಳುತ್ತಿದ್ದ ಪ್ರಯಾಣಿಕನನ್ನು ಅನುಮಾನದ ಮೇರೆಗೆ ಸಿಐಎಸ್ಎಫ್ ಭದ್ರತಾ ಸಿಬಂದಿ ತಪಾಸಣೆ ನಡೆಸಿದ್ದಾರೆ. ಈ ವೇಳೆ, ಒಳ ಉಡುಪಿನಲ್ಲಿ ಎರಡು ಪ್ಯಾಕೆಟ್ ನಲ್ಲಿ ಬಚ್ಚಿಟ್ಟಿದ್ದ ಹರಳು ಕಲ್ಲುಗಳು ಪತ್ತೆಯಾಗಿವೆ.
ಒಳ ಉಡುಪಿನಲ್ಲಿ 13 ಸಣ್ಣ ಪ್ಯಾಕೆಟ್ ಗಳಲ್ಲಿ ಅಡಗಿಸಿಟ್ಟಿದ್ದ 306.21 ಕ್ಯಾರೆಟ್ ವಜ್ರದ ಹರಳುಗಳು ಪತ್ತೆಯಾಗಿದ್ದು ಅವುಗಳ ಒಟ್ಟು ಮೌಲ್ಯ 1.69 ಕೋಟಿ ರೂಪಾಯಿ ಆಗಿದೆ. ಆರೋಪಿಯನ್ನು ಕೇರಳದ ಕಾಸರಗೋಡು ನಿವಾಸಿ ಎಂದು ಗುರುತಿಸಿದ್ದು ಸಿಐಎಸ್ಎಫ್ ಅಧಿಕಾರಿಗಳು ವಶಕ್ಕೆ ಪಡೆದು ಕಸ್ಟಮ್ಸ್ ಅಧಿಕಾರಿಗಳಿಗೆ ಒಪ್ಪಿಸಿದ್ದಾರೆ. ಆತನನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
Kasaragod Passenger smuggling 1.69 crores worth diamonds arrested by CISF police in Mangalore International airport. The arrested had two pouches with 13 smaller packets with diamonds. The passanger was bound to Dubai.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm