ಬ್ರೇಕಿಂಗ್ ನ್ಯೂಸ್
30-10-20 10:50 am Mangalore Correspondent ಕ್ರೈಂ
ಮಂಗಳೂರು, ಅಕ್ಟೋಬರ್ 30:ಭೂಗತಪಾತಕಿ ವಿಕ್ಕಿಶೆಟ್ಟಿ ಬಲಗೈ ಬಂಟನೆಂದೇ ಕರೆಸಿಕೊಂಡಿರುವ, ರೌಡಿಶೀಟರ್ ಆಕಾಶಭವನ ಶರಣ್ ಗೆ ಎನ್ ಕೌಂಟರ್ ಭೀತಿ ಎದುರಾಗಿದೆ. ತುಳು ಚಿತ್ರನಟ ಸುರೇಂದ್ರ ಬಂಟ್ವಾಳ್ ಹತ್ಯೆ ಪ್ರಕರಣದಲ್ಲಿ ಬಂಟ್ವಾಳ ಪೊಲೀಸರು ಬಾಡಿ ವಾರೆಂಟ್ ಪಡೆಯಲು ಮುಂದಾಗಿರುವ ಸಂದರ್ಭದಲ್ಲೇ ಆಕಾಶಭವನ್ ಶರಣ್ ಬಂಟ್ವಾಳ ಜೆಎಂಎಫ್ ಸಿ ನ್ಯಾಯಾಧೀಶರಿಗೆ ಪತ್ರ ಬರೆದಿದ್ದಾನೆ.
ಮಂಗಳೂರಿನ ರೌಡಿಶೀಟರ್ ಆಗಿರುವ ಆಕಾಶಭವನ ಶರಣ್ ಅಲಿಯಾಸ್ ಶರಣ್ ಪೂಜಾರಿ ಕಳೆದ ಎರಡು ವರ್ಷಗಳಿಂದ ಪ್ರಕರಣ ಸಂಬಂಧಿಸಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾನೆ. ಈ ನಡುವೆ, ಇತ್ತೀಚೆಗೆ ಬಂಟ್ವಾಳದಲ್ಲಿ ನಡೆದ ಸುರೇಂದ್ರ ಬಂಟ್ವಾಳ ಕೊಲೆ ಪ್ರಕರಣದಲ್ಲಿ ಆತನ ಹೆಸರು ಕೇಳಿಬಂದಿತ್ತು. ಈಗ ಬಂಧಿತ ಆರೋಪಿಗಳು ನೀಡಿರುವ ಮಾಹಿತಿ ಪ್ರಕಾರ, ಬಂಟ್ವಾಳ ಪೊಲೀಸರು ಶರಣ್ ಬಾಡಿ ವಾರಂಟ್ ಪಡೆದು ವಿಚಾರಣೆಗೆ ಕರೆ ತರಲಿದ್ದಾರೆ ಎನ್ನಲಾಗುತ್ತಿದೆ.
ಆದರೆ, ಈ ಮಧ್ಯೆ ಆಕಾಶಭವನ ಶರಣ್ ನ್ಯಾಯಾಲಯಕ್ಕೆ ಪತ್ರ ಬರೆದು ಆತಂಕ ತೋಡಿಕೊಂಡಿರುವ ಪತ್ರ ಬಯಲಾಗಿದೆ. ವಿಚಾರಣೆಗೆಂದು ಕರೆತಂದು ಎನ್ಕೌಂಟರ್ ಮಾಡುತ್ತಾರೆ. ಹಾಗಾಗಿ ವಿನಾಯಿತಿ ನೀಡಬೇಕು ಎಂದು ಪತ್ರ ಬರೆದಿದ್ದಾನೆ.
Rowdy sheeter Akashbhavan Sharan alias Sharan Poojary fears about losing his life fears death by means of a police encounter in connection to Surendra Bantwal Murder.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 10:50 pm
Mangalore Correspondent
Yenepoya Hospital, Mangalore: ಯೆನಪೋಯ ಆಸ್ಪತ್ರೆ...
10-09-25 08:46 pm
ಕೊಲ್ಲೂರು ಮೂಕಾಂಬಿಕೆಗೆ ನಾಲ್ಕು ಕೋಟಿ ಮೌಲ್ಯದ ವಜ್ರ...
10-09-25 08:14 pm
Mangalore, Baikampady Fire, Aromazen: ಬೈಕಂಪಾಡ...
10-09-25 02:10 pm
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm