ಬ್ರೇಕಿಂಗ್ ನ್ಯೂಸ್
30-10-20 10:50 am Mangalore Correspondent ಕ್ರೈಂ
ಮಂಗಳೂರು, ಅಕ್ಟೋಬರ್ 30:ಭೂಗತಪಾತಕಿ ವಿಕ್ಕಿಶೆಟ್ಟಿ ಬಲಗೈ ಬಂಟನೆಂದೇ ಕರೆಸಿಕೊಂಡಿರುವ, ರೌಡಿಶೀಟರ್ ಆಕಾಶಭವನ ಶರಣ್ ಗೆ ಎನ್ ಕೌಂಟರ್ ಭೀತಿ ಎದುರಾಗಿದೆ. ತುಳು ಚಿತ್ರನಟ ಸುರೇಂದ್ರ ಬಂಟ್ವಾಳ್ ಹತ್ಯೆ ಪ್ರಕರಣದಲ್ಲಿ ಬಂಟ್ವಾಳ ಪೊಲೀಸರು ಬಾಡಿ ವಾರೆಂಟ್ ಪಡೆಯಲು ಮುಂದಾಗಿರುವ ಸಂದರ್ಭದಲ್ಲೇ ಆಕಾಶಭವನ್ ಶರಣ್ ಬಂಟ್ವಾಳ ಜೆಎಂಎಫ್ ಸಿ ನ್ಯಾಯಾಧೀಶರಿಗೆ ಪತ್ರ ಬರೆದಿದ್ದಾನೆ.
ಮಂಗಳೂರಿನ ರೌಡಿಶೀಟರ್ ಆಗಿರುವ ಆಕಾಶಭವನ ಶರಣ್ ಅಲಿಯಾಸ್ ಶರಣ್ ಪೂಜಾರಿ ಕಳೆದ ಎರಡು ವರ್ಷಗಳಿಂದ ಪ್ರಕರಣ ಸಂಬಂಧಿಸಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾನೆ. ಈ ನಡುವೆ, ಇತ್ತೀಚೆಗೆ ಬಂಟ್ವಾಳದಲ್ಲಿ ನಡೆದ ಸುರೇಂದ್ರ ಬಂಟ್ವಾಳ ಕೊಲೆ ಪ್ರಕರಣದಲ್ಲಿ ಆತನ ಹೆಸರು ಕೇಳಿಬಂದಿತ್ತು. ಈಗ ಬಂಧಿತ ಆರೋಪಿಗಳು ನೀಡಿರುವ ಮಾಹಿತಿ ಪ್ರಕಾರ, ಬಂಟ್ವಾಳ ಪೊಲೀಸರು ಶರಣ್ ಬಾಡಿ ವಾರಂಟ್ ಪಡೆದು ವಿಚಾರಣೆಗೆ ಕರೆ ತರಲಿದ್ದಾರೆ ಎನ್ನಲಾಗುತ್ತಿದೆ.


ಆದರೆ, ಈ ಮಧ್ಯೆ ಆಕಾಶಭವನ ಶರಣ್ ನ್ಯಾಯಾಲಯಕ್ಕೆ ಪತ್ರ ಬರೆದು ಆತಂಕ ತೋಡಿಕೊಂಡಿರುವ ಪತ್ರ ಬಯಲಾಗಿದೆ. ವಿಚಾರಣೆಗೆಂದು ಕರೆತಂದು ಎನ್ಕೌಂಟರ್ ಮಾಡುತ್ತಾರೆ. ಹಾಗಾಗಿ ವಿನಾಯಿತಿ ನೀಡಬೇಕು ಎಂದು ಪತ್ರ ಬರೆದಿದ್ದಾನೆ.
Rowdy sheeter Akashbhavan Sharan alias Sharan Poojary fears about losing his life fears death by means of a police encounter in connection to Surendra Bantwal Murder.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm