ಬ್ರೇಕಿಂಗ್ ನ್ಯೂಸ್
29-05-23 09:52 pm Mangalore Correspondent ಕ್ರೈಂ
ಮಂಗಳೂರು, ಮೇ 29: ಆಂಧ್ರಪ್ರದೇಶದ ವಿಶಾಖಪಟ್ಟಣಂ ಪ್ರದೇಶದಿಂದ ಮಂಗಳೂರು ನಗರಕ್ಕೆ ಮತ್ತು ಕೇರಳ ರಾಜ್ಯಕ್ಕೆ ಭಾರೀ ಪ್ರಮಾಣದಲ್ಲಿ ಕಾರಿನಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪತ್ತೆಹಚ್ಚಿ 23.290 ಕೇಜಿ ಗಾಂಜಾವನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಮಹೇಂದ್ರ ಕೆಯುವಿ ಕಾರಿನಲ್ಲಿ ಮುಡಿಪು ಕಾಯರಗೋಳಿ ಎಂಬಲ್ಲಿ ಪೊಲೀಸರು ಅಡ್ಡಹಾಕಿದ್ದು, ಆರೋಪಿ ಸಹಿತ ವಶಕ್ಕೆ ಪಡೆದಿದ್ದಾರೆ. ಬಂದ್ಯೋಡು ಬಳಿಯ ಮಂಗಲ್ಪಾಡಿ ನಿವಾಸಿ ಮೊಯಿದ್ದೀನ್ ಶಬೀರ್(35) ಬಂಧಿತ ಆರೋಪಿ. ಗಾಂಜಾ ಮತ್ತು ಮಹೀಂದ್ರ ಕಾರಿನ ಮೌಲ್ಯ 12.96 ಲಕ್ಷ ಆಗಿರುತ್ತದೆ.
ಆರೋಪಿಯು ವಿಶಾಖಪಟ್ಟಣದಿಂದ ಗಾಂಜಾವನ್ನು ಕಾರಿನಲ್ಲಿರಿಸಿ ತರುತ್ತಿದ್ದು, ಖಚಿತ ಮಾಹಿತಿ ಮೇರೆಗೆ ವಶಕ್ಕೆ ಪಡೆಯಲಾಗಿದೆ. ಈ ಬಗ್ಗೆ ಕೋಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಮೊಯಿದ್ದೀನ್ ವಿರುದ್ಧ ಕಾಸರಗೋಡು, ಮಂಜೇಶ್ವರ, ಕುಂಬಳೆ, ವಿದ್ಯಾನಗರ ಠಾಣೆಗಳಲ್ಲಿ ಕೊಲೆ, ಕಳ್ಳತನ, ಹಲ್ಲೆ ಸೇರಿ 12 ಪ್ರಕರಣ ದಾಖಲಾಗಿದೆ. ಆಂಧ್ರಪ್ರದೇಶದಲ್ಲಿಯೂ ಗಾಂಜಾ ಸಾಗಾಟ ಸಂಬಂಧಿಸಿ ಪ್ರಕರಣ ದಾಖಲಾಗಿದೆ.
Mangaluru CCB police have arrested a man on charges of carrying a large amount of ganja from Vishakhapatana to Mangaluru and Kerala by car. Police have seized 23.250 kilos of ganja from him. A CCB team under the leadership of ACP P A Hegde which received definite information that the drug was being transported from Vishakhapatana, Andhra Pradesh to Mangaluru by a Mahendra KUV 100 car, intercepted the vehicle near Mudipu Kayaragoli cross and arrested Moidin Shabbir (35), a resident of Bandyod, Mangalpadi grama, Kasaragod.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 05:01 pm
Mangaluru Staffer
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm