ಬ್ರೇಕಿಂಗ್ ನ್ಯೂಸ್
01-06-23 09:39 pm HK News Desk ಕ್ರೈಂ
ದಾವಣಗೆರೆ, ಜೂನ್ 1: ದಾವಣಗೆರೆಯಲ್ಲಿ ಪಾಪಿ ತಂದೆಯೊಬ್ಬ ತನ್ನ ಅವಳಿ ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆಗೈದ ಅಮಾನವೀಯ ಘಟನೆ ನಡೆದಿದೆ.
ಮೃತ ಮಕ್ಕಳು ನಾಲ್ಕು ವರ್ಷದ ಅದ್ವೈತ್ ಮತ್ತು ಅನ್ವೀತ್ ಎಂದು ತಿಳಿದುಬಂದಿದೆ. ಇನ್ನು ತನ್ನ ಮಕ್ಕಳನ್ನು ತಂದೆ 35 ವರ್ಷದ ಅಮರ ಕಿತ್ತೂರು ಹತ್ಯೆ ಮಾಡಿದ್ದಾನೆ. ಅಮರ ಕಿತ್ತೂರು ಮೂಲತಃ ಗೋಕಾಕ ನಿವಾಸಿಯಾಗಿದ್ದು ದಾವಣಗೆರೆ ನಗರದ ಆಂಜನೇಯ ಮಿಲ್ ಬಡಾವಣೆಯಲ್ಲಿ ಕುಟುಂಬದೊಂದಿಗೆ ವಾಸವಾಗಿದ್ದನು.
ಅಮರ ಹರಿಹರದ ಕಾರ್ಗಿಲ್ ಪ್ಯಾಕ್ಟರಿಯಲ್ಲಿ ಕೆಮಿಕಲ್ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದು, ಪತ್ನಿ ಜಯ ಲಕ್ಷ್ಮಿ ಕೆಲ ತಿಂಗಳ ಹಿಂದೆ ಜಗಳ ಮಾಡಿಕೊಂಡು ತವರು ಮನೆಗೆ ಹೋಗಿದ್ದಳು. ಈ ವೇಳೆ ಮಕ್ಕಳನ್ನ ಕೊಲ್ಲುವುದಾಗಿ ಪತ್ನಿಗೆ ಹೇಳಿ ಬೆದರಿಸಿದ್ದ. ಆದರೆ ಪತ್ನಿ ಮಾತ್ರ ಮರಳಿ ಬಂದಿರಲಿಲ್ಲ. ಮಕ್ಕಳು ಹೆಚ್ಚು ಹಠ ಮಾಡುತ್ತವೆ ಎಂದು ಮಕ್ಕಳನ್ನು ತನ್ನ ಕಾರಿನಲ್ಲಿ ಹಾವೇರಿ ಜಿಲ್ಲೆಯ ರಾಣೆಬೆನ್ನೂರ ತಾಲೂಕಿನ ಚಳಗೆರೆ ಟೋಲ್ ಗೇಟ್ ಗೆ ಕಾರಿನಲ್ಲಿ ಕರೆದುಕೊಂಡು ಹೋಗಿ ಅಲ್ಲಿ ಇಬ್ಬರ ಬಾಯಿಗೂ ಟೇಪ್ ಅಂಟಿಸಿ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ.
ಆರೋಪಿಯು ಗುರುವಾರ ಬೆಳಗ್ಗೆ ತನ್ನ ಮೊಬೈಲ್ ಆನ್ ಮಾಡಿದಾಗ ಪತ್ನಿ ಕರೆ ಮಾಡಿದ್ದಾರೆ. ಆಗ ವಿಷಯ ಬೆಳಕಿಗೆ ಬಂದಿದೆ. ಮಾಹಿತಿ ಪಡೆದ ಪೊಲೀಸರು ಆತನ ಪತ್ತೆಗೆ ಕಾರ್ಯಾಚರಣೆ ಆರಂಭಿಸಿ ಸಂಪರ್ಕಿಸಿದ ನಂತರ ಆತನು ಮಕ್ಕಳ ಮೃತ ದೇಹಗಳೊಂದಿಗೆ ದಾವಣಗೆರೆಗೆ ಬಂದಿದ್ದಾನೆ. ವಿಷಯ ತಿಳಿದು ಅಮರ್ ಮೊಬೈಲ್ ಲೊಕೇಶನ್ ಆದಾರದ ಮೇಲೆ ಪತ್ತೆ ಮಾಡಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ದಾವಣಗೆರೆ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
An inhumane incident took place in Davangere where a sinful father suffocated his twin children. The deceased children have been identified as four-year-old Advait and Anveet. The father, 35-year-old Amara Kittur, killed his children. Amara Kittur was originally a resident of Gokaka and lived with her family in Anjaneya Mill Barangay of Davangere city.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm