ಬ್ರೇಕಿಂಗ್ ನ್ಯೂಸ್
02-06-23 10:32 pm Mangaluru Correspondent ಕ್ರೈಂ
ಮಂಗಳೂರು, ಜೂನ್ 2: ಸೋಮೇಶ್ವರದ ನೈತಿಕ ಪೊಲೀಸ್ ಗಿರಿ ಪ್ರಕರಣದಲ್ಲಿ ಮಂಗಳೂರು ಪೊಲೀಸರು ಒಟ್ಟು ಏಳು ಮಂದಿಯನ್ನು ಬಂಧಿಸಿದ್ದಾರೆ. ಬೆಳಗ್ಗೆ ನಾಲ್ಕು ಮಂದಿಯನ್ನು ಬಂಧನ ತೋರಿಸಿದ್ದ ಪೊಲೀಸರು, ಸಂಜೆ ಹೊತ್ತಿಗೆ ಮತ್ತೆ ಮೂವರನ್ನು ಬಂಧಿಸಿರುವ ಬಗ್ಗೆ ಖಚಿತ ಪಡಿಸಿದ್ದಾರೆ.
ಯತೀಶ್ ಬಸ್ತಿಪಡ್ಪು, ಸಚಿನ್ ತಲಪಾಡಿ, ಸುಹಾನ್ ತಲಪಾಡಿ, ಅಖಿಲ್ ತಲಪಾಡಿ, ಭವಿಷ್ ಬಸ್ತಿಪಡ್ಪು, ಜೀತು ತಲಪಾಡಿ ಬಂಧಿತರು. ಇನ್ನೊಬ್ಬ ಅಪ್ತಾಪ್ತನನ್ನೂ ಬಂಧನ ಮಾಡಲಾಗಿದೆ. ಗುರುವಾರ ಸಂಜೆ ನಡೆದ ಘಟನೆಗೆ ಸಂಬಂಧಿಸಿ ಆರೋಪಿಗಳ ಪತ್ತೆಗಾಗಿ ಎರಡು ವಿಶೇಷ ತಂಡವನ್ನು ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ರಚಿಸಿದ್ದರು. ರಾತ್ರಿಯೇ ಕಾರ್ಯಾಚರಣೆ ನಡೆಸಿದ್ದ ಪೊಲೀಸರು ಹಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು.
ಬಂಧಿತರು ಹಿಂದು ಸಂಘಟನೆಗಳಿಗೆ ಸೇರಿದವರಾಗಿದ್ದು, ಕಾಸರಗೋಡಿನ ಮುಸ್ಲಿಂ ಯುವಕರು ಹಿಂದು ಯುವತಿಯರೊಂದಿಗೆ ತಿರುಗಾಡುತ್ತಿದ್ದಾರೆಂದು ಸೋಮೇಶ್ವರ ಬೀಚ್ ನಲ್ಲಿ ಹಲ್ಲೆ ನಡೆಸಿದ್ದರು. ಹಲ್ಲೆಗೀಡಾದ ಯುವಕರು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ವಿಷಯ ತಿಳಿಯುತ್ತಿದ್ದಂತೆ ಉಳ್ಳಾಲ ಪೊಲೀಸರು ಸ್ಥಳಕ್ಕೆ ತೆರಳಿದ್ದು, ಕಾರ್ಯಾಚರಣೆ ಕೈಗೊಂಡಿದ್ದರು. ಹಲ್ಲೆಗೊಳಗಾದ ಯುವಕರ ಹೇಳಿಕೆಯಂತೆ, ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ
ಸೋಮೇಶ್ವರ ನೈತಿಕ ಪೊಲೀಸ್ ಗಿರಿ ; ವಿದ್ಯಾರ್ಥಿಗಳಿಗೆ ಥಳಿಸಿದ್ದ ನಾಲ್ವರು ಹಿಂದು ಸಂಘಟನೆ ಕಾರ್ಯಕರ್ತರು ಪೊಲೀಸರ ವಶಕ್ಕೆ
Ullal Moral police at Beach in Mangalore, seven arrested so far by Police. A gang assaulted three male students who were in the company of three female students on an outing at Ullal beach. The incident took place at Someshwar sea shore, Ullal police station limits in the evening on Thursday June 1.
27-07-25 01:09 pm
HK News Desk
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
27-07-25 09:58 pm
Mangalore Correspondent
Mangalore Police, Ravi Pujari: ಮಂಗಳೂರಿನ ಬಿಲ್ಡ...
27-07-25 08:56 pm
Dharmasthala Case, SIT, ADGP Pranav Mohanty:...
27-07-25 08:14 pm
Dharmasthala Case, Sowjanya case, Mangalore:...
27-07-25 07:49 pm
Mangalore Congress: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್...
26-07-25 10:41 pm
27-07-25 08:39 pm
Mangalore Correspondent
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನ ಆಸ್ಪತ್ರೆಗ...
27-07-25 07:13 pm
Bangalore Murder, Two Children Killed, Crime:...
27-07-25 03:26 pm
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm