ಬ್ರೇಕಿಂಗ್ ನ್ಯೂಸ್
02-06-23 10:32 pm Mangaluru Correspondent ಕ್ರೈಂ
ಮಂಗಳೂರು, ಜೂನ್ 2: ಸೋಮೇಶ್ವರದ ನೈತಿಕ ಪೊಲೀಸ್ ಗಿರಿ ಪ್ರಕರಣದಲ್ಲಿ ಮಂಗಳೂರು ಪೊಲೀಸರು ಒಟ್ಟು ಏಳು ಮಂದಿಯನ್ನು ಬಂಧಿಸಿದ್ದಾರೆ. ಬೆಳಗ್ಗೆ ನಾಲ್ಕು ಮಂದಿಯನ್ನು ಬಂಧನ ತೋರಿಸಿದ್ದ ಪೊಲೀಸರು, ಸಂಜೆ ಹೊತ್ತಿಗೆ ಮತ್ತೆ ಮೂವರನ್ನು ಬಂಧಿಸಿರುವ ಬಗ್ಗೆ ಖಚಿತ ಪಡಿಸಿದ್ದಾರೆ.
ಯತೀಶ್ ಬಸ್ತಿಪಡ್ಪು, ಸಚಿನ್ ತಲಪಾಡಿ, ಸುಹಾನ್ ತಲಪಾಡಿ, ಅಖಿಲ್ ತಲಪಾಡಿ, ಭವಿಷ್ ಬಸ್ತಿಪಡ್ಪು, ಜೀತು ತಲಪಾಡಿ ಬಂಧಿತರು. ಇನ್ನೊಬ್ಬ ಅಪ್ತಾಪ್ತನನ್ನೂ ಬಂಧನ ಮಾಡಲಾಗಿದೆ. ಗುರುವಾರ ಸಂಜೆ ನಡೆದ ಘಟನೆಗೆ ಸಂಬಂಧಿಸಿ ಆರೋಪಿಗಳ ಪತ್ತೆಗಾಗಿ ಎರಡು ವಿಶೇಷ ತಂಡವನ್ನು ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ರಚಿಸಿದ್ದರು. ರಾತ್ರಿಯೇ ಕಾರ್ಯಾಚರಣೆ ನಡೆಸಿದ್ದ ಪೊಲೀಸರು ಹಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು.

ಬಂಧಿತರು ಹಿಂದು ಸಂಘಟನೆಗಳಿಗೆ ಸೇರಿದವರಾಗಿದ್ದು, ಕಾಸರಗೋಡಿನ ಮುಸ್ಲಿಂ ಯುವಕರು ಹಿಂದು ಯುವತಿಯರೊಂದಿಗೆ ತಿರುಗಾಡುತ್ತಿದ್ದಾರೆಂದು ಸೋಮೇಶ್ವರ ಬೀಚ್ ನಲ್ಲಿ ಹಲ್ಲೆ ನಡೆಸಿದ್ದರು. ಹಲ್ಲೆಗೀಡಾದ ಯುವಕರು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ವಿಷಯ ತಿಳಿಯುತ್ತಿದ್ದಂತೆ ಉಳ್ಳಾಲ ಪೊಲೀಸರು ಸ್ಥಳಕ್ಕೆ ತೆರಳಿದ್ದು, ಕಾರ್ಯಾಚರಣೆ ಕೈಗೊಂಡಿದ್ದರು. ಹಲ್ಲೆಗೊಳಗಾದ ಯುವಕರ ಹೇಳಿಕೆಯಂತೆ, ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ
ಸೋಮೇಶ್ವರ ನೈತಿಕ ಪೊಲೀಸ್ ಗಿರಿ ; ವಿದ್ಯಾರ್ಥಿಗಳಿಗೆ ಥಳಿಸಿದ್ದ ನಾಲ್ವರು ಹಿಂದು ಸಂಘಟನೆ ಕಾರ್ಯಕರ್ತರು ಪೊಲೀಸರ ವಶಕ್ಕೆ
Ullal Moral police at Beach in Mangalore, seven arrested so far by Police. A gang assaulted three male students who were in the company of three female students on an outing at Ullal beach. The incident took place at Someshwar sea shore, Ullal police station limits in the evening on Thursday June 1.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm