ಬ್ರೇಕಿಂಗ್ ನ್ಯೂಸ್
02-06-23 10:32 pm Mangaluru Correspondent ಕ್ರೈಂ
ಮಂಗಳೂರು, ಜೂನ್ 2: ಸೋಮೇಶ್ವರದ ನೈತಿಕ ಪೊಲೀಸ್ ಗಿರಿ ಪ್ರಕರಣದಲ್ಲಿ ಮಂಗಳೂರು ಪೊಲೀಸರು ಒಟ್ಟು ಏಳು ಮಂದಿಯನ್ನು ಬಂಧಿಸಿದ್ದಾರೆ. ಬೆಳಗ್ಗೆ ನಾಲ್ಕು ಮಂದಿಯನ್ನು ಬಂಧನ ತೋರಿಸಿದ್ದ ಪೊಲೀಸರು, ಸಂಜೆ ಹೊತ್ತಿಗೆ ಮತ್ತೆ ಮೂವರನ್ನು ಬಂಧಿಸಿರುವ ಬಗ್ಗೆ ಖಚಿತ ಪಡಿಸಿದ್ದಾರೆ.
ಯತೀಶ್ ಬಸ್ತಿಪಡ್ಪು, ಸಚಿನ್ ತಲಪಾಡಿ, ಸುಹಾನ್ ತಲಪಾಡಿ, ಅಖಿಲ್ ತಲಪಾಡಿ, ಭವಿಷ್ ಬಸ್ತಿಪಡ್ಪು, ಜೀತು ತಲಪಾಡಿ ಬಂಧಿತರು. ಇನ್ನೊಬ್ಬ ಅಪ್ತಾಪ್ತನನ್ನೂ ಬಂಧನ ಮಾಡಲಾಗಿದೆ. ಗುರುವಾರ ಸಂಜೆ ನಡೆದ ಘಟನೆಗೆ ಸಂಬಂಧಿಸಿ ಆರೋಪಿಗಳ ಪತ್ತೆಗಾಗಿ ಎರಡು ವಿಶೇಷ ತಂಡವನ್ನು ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ರಚಿಸಿದ್ದರು. ರಾತ್ರಿಯೇ ಕಾರ್ಯಾಚರಣೆ ನಡೆಸಿದ್ದ ಪೊಲೀಸರು ಹಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು.
ಬಂಧಿತರು ಹಿಂದು ಸಂಘಟನೆಗಳಿಗೆ ಸೇರಿದವರಾಗಿದ್ದು, ಕಾಸರಗೋಡಿನ ಮುಸ್ಲಿಂ ಯುವಕರು ಹಿಂದು ಯುವತಿಯರೊಂದಿಗೆ ತಿರುಗಾಡುತ್ತಿದ್ದಾರೆಂದು ಸೋಮೇಶ್ವರ ಬೀಚ್ ನಲ್ಲಿ ಹಲ್ಲೆ ನಡೆಸಿದ್ದರು. ಹಲ್ಲೆಗೀಡಾದ ಯುವಕರು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ವಿಷಯ ತಿಳಿಯುತ್ತಿದ್ದಂತೆ ಉಳ್ಳಾಲ ಪೊಲೀಸರು ಸ್ಥಳಕ್ಕೆ ತೆರಳಿದ್ದು, ಕಾರ್ಯಾಚರಣೆ ಕೈಗೊಂಡಿದ್ದರು. ಹಲ್ಲೆಗೊಳಗಾದ ಯುವಕರ ಹೇಳಿಕೆಯಂತೆ, ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ
ಸೋಮೇಶ್ವರ ನೈತಿಕ ಪೊಲೀಸ್ ಗಿರಿ ; ವಿದ್ಯಾರ್ಥಿಗಳಿಗೆ ಥಳಿಸಿದ್ದ ನಾಲ್ವರು ಹಿಂದು ಸಂಘಟನೆ ಕಾರ್ಯಕರ್ತರು ಪೊಲೀಸರ ವಶಕ್ಕೆ
Ullal Moral police at Beach in Mangalore, seven arrested so far by Police. A gang assaulted three male students who were in the company of three female students on an outing at Ullal beach. The incident took place at Someshwar sea shore, Ullal police station limits in the evening on Thursday June 1.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
19-06-25 08:26 pm
HK News Desk
Israel-Iran’s War: ಇಸ್ರೇಲಿನ ಅತಿದೊಡ್ಡ ಆಸ್ಪತ್ರೆ...
19-06-25 07:13 pm
ಪಾಕ್ ಸೇನಾ ಮುಖ್ಯಸ್ಥನಿಗೆ ಡೊನಾಲ್ಡ್ ಟ್ರಂಪ್ ಔತಣ ಕೂ...
18-06-25 09:54 pm
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
NHAI, Kasaragod: ಕಾಸರಗೋಡು– ಕಣ್ಣೂರು ಮಧ್ಯೆ ಹೆದ್...
18-06-25 04:09 pm
19-06-25 07:48 pm
Mangalore Correspondent
Mangalore Police, Sudheer Kumar Reddy: ಕೋಮು ಸ...
19-06-25 01:05 pm
Udupi Bus Driver: ಅಡ್ಡಾದಿಡ್ಡಿ ಬಸ್ ಚಲಾಯಿಸಿ ರಂಪ...
18-06-25 10:57 pm
Lokayukta Arrest, Mangalore: ಸಿಂಗಲ್ ಸೈಟ್ ನಕ್ಷ...
18-06-25 10:46 pm
Puttur News, Truck: ಸರಕು ಬಾಡಿಗೆ ಮಾಡಲು ಒಯ್ದಿದ್...
18-06-25 06:38 pm
19-06-25 04:37 pm
Mangalore Correspondent
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm