ಬ್ರೇಕಿಂಗ್ ನ್ಯೂಸ್
02-06-23 10:32 pm Mangaluru Correspondent ಕ್ರೈಂ
ಮಂಗಳೂರು, ಜೂನ್ 2: ಸೋಮೇಶ್ವರದ ನೈತಿಕ ಪೊಲೀಸ್ ಗಿರಿ ಪ್ರಕರಣದಲ್ಲಿ ಮಂಗಳೂರು ಪೊಲೀಸರು ಒಟ್ಟು ಏಳು ಮಂದಿಯನ್ನು ಬಂಧಿಸಿದ್ದಾರೆ. ಬೆಳಗ್ಗೆ ನಾಲ್ಕು ಮಂದಿಯನ್ನು ಬಂಧನ ತೋರಿಸಿದ್ದ ಪೊಲೀಸರು, ಸಂಜೆ ಹೊತ್ತಿಗೆ ಮತ್ತೆ ಮೂವರನ್ನು ಬಂಧಿಸಿರುವ ಬಗ್ಗೆ ಖಚಿತ ಪಡಿಸಿದ್ದಾರೆ.
ಯತೀಶ್ ಬಸ್ತಿಪಡ್ಪು, ಸಚಿನ್ ತಲಪಾಡಿ, ಸುಹಾನ್ ತಲಪಾಡಿ, ಅಖಿಲ್ ತಲಪಾಡಿ, ಭವಿಷ್ ಬಸ್ತಿಪಡ್ಪು, ಜೀತು ತಲಪಾಡಿ ಬಂಧಿತರು. ಇನ್ನೊಬ್ಬ ಅಪ್ತಾಪ್ತನನ್ನೂ ಬಂಧನ ಮಾಡಲಾಗಿದೆ. ಗುರುವಾರ ಸಂಜೆ ನಡೆದ ಘಟನೆಗೆ ಸಂಬಂಧಿಸಿ ಆರೋಪಿಗಳ ಪತ್ತೆಗಾಗಿ ಎರಡು ವಿಶೇಷ ತಂಡವನ್ನು ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ರಚಿಸಿದ್ದರು. ರಾತ್ರಿಯೇ ಕಾರ್ಯಾಚರಣೆ ನಡೆಸಿದ್ದ ಪೊಲೀಸರು ಹಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು.

ಬಂಧಿತರು ಹಿಂದು ಸಂಘಟನೆಗಳಿಗೆ ಸೇರಿದವರಾಗಿದ್ದು, ಕಾಸರಗೋಡಿನ ಮುಸ್ಲಿಂ ಯುವಕರು ಹಿಂದು ಯುವತಿಯರೊಂದಿಗೆ ತಿರುಗಾಡುತ್ತಿದ್ದಾರೆಂದು ಸೋಮೇಶ್ವರ ಬೀಚ್ ನಲ್ಲಿ ಹಲ್ಲೆ ನಡೆಸಿದ್ದರು. ಹಲ್ಲೆಗೀಡಾದ ಯುವಕರು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ವಿಷಯ ತಿಳಿಯುತ್ತಿದ್ದಂತೆ ಉಳ್ಳಾಲ ಪೊಲೀಸರು ಸ್ಥಳಕ್ಕೆ ತೆರಳಿದ್ದು, ಕಾರ್ಯಾಚರಣೆ ಕೈಗೊಂಡಿದ್ದರು. ಹಲ್ಲೆಗೊಳಗಾದ ಯುವಕರ ಹೇಳಿಕೆಯಂತೆ, ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ
ಸೋಮೇಶ್ವರ ನೈತಿಕ ಪೊಲೀಸ್ ಗಿರಿ ; ವಿದ್ಯಾರ್ಥಿಗಳಿಗೆ ಥಳಿಸಿದ್ದ ನಾಲ್ವರು ಹಿಂದು ಸಂಘಟನೆ ಕಾರ್ಯಕರ್ತರು ಪೊಲೀಸರ ವಶಕ್ಕೆ
Ullal Moral police at Beach in Mangalore, seven arrested so far by Police. A gang assaulted three male students who were in the company of three female students on an outing at Ullal beach. The incident took place at Someshwar sea shore, Ullal police station limits in the evening on Thursday June 1.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am