ಬ್ರೇಕಿಂಗ್ ನ್ಯೂಸ್
04-06-23 02:14 pm Mangalore Correspondent ಕ್ರೈಂ
ಮಂಗಳೂರು, ಜೂನ್ 4: ಪಂಚಾಯತ್ ಸದಸ್ಯನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಮಂಗಳೂರಿನ ಪಡುಪೆರಾರ ಗ್ರಾಮ ಪಂಚಾಯತ್ ವ್ಯಾಪ್ತಿಯ ನೂರ್ ಬಾಗ್ ಎಂಬಲ್ಲಿ ನಡೆದಿದೆ.
ಪಡುಪೆರಾರ ಪಂಚಾಯತ್ ಸದಸ್ಯ ನೂರ್ ಅಹ್ಮದ್ ಮೇಲೆ ರಾಡ್ ನಿಂದ ಹಲ್ಲೆ ನಡೆಸಲಾಗಿದೆ.
ರಾಜೇಶ್ ಸಾಲ್ಯಾನ್, ಕಾಂಟ್ರಾಕ್ಟರ್ ರಾಘವೇಂದ್ರ ಆಚಾರಿ ಎಂಬವರು ಹಲ್ಲೆ ನಡೆಸಿದ್ದು, ಬಳಿಕ ಕೊಲೆ ಬೆದರಿಕೆ ಹಾಕಿರುವುದಾಗಿ ಸಂತ್ರಸ್ತರು ಆರೋಪ ಮಾಡಿದ್ದಾರೆ.

ಪಡುಪೆರಾರ ಗ್ರಾಮ ಪಂಚಾಯತ್ ನ ಕೊರಕಂಬ್ಳ ವಾರ್ಡ್ ನಲ್ಲಿ ಪರವಾನಿಗೆ ಇಲ್ಲದೆ ಮನೆ ನಿರ್ಮಿಸಿರುವ ಕುರಿತು ಇಂದು ಗ್ರಾಮ ಪಂಚಾಯತ್ ನಲ್ಲಿ ನಡೆದ ಸಭೆ ಬಳಿಕ ಪಿಡಿಒ ಪ್ರಮೋದ್ ಅವರೊಂದಿಗೆ ಗ್ರಾಮ ಪಂಚಾಯತ್ ಸದಸ್ಯ ನೂರ್ ಅಹ್ಮದ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪರವಾನಿಗೆ ಪಡೆದುಕೊಳ್ಳುವಂತೆ ಮನೆಯವರಿಗೆ ಸೂಚನೆ ನೀಡಿದ್ದರು ಎನ್ನಲಾಗಿದೆ.
ಈ ವೇಳೆ ಏಕಾಏಕಿ ದಾಳಿ ಮಾಡಿದ ಮನೆಯ ಗುತ್ತಿಗೆ ವಹಿಸಿರುವ ರಾಘವೇಂದ್ರ ಆಚಾರ್ ಮತ್ತು ಬಿಜೆಪಿ ಕಾರ್ಯಕರ್ತನೆನ್ನಲಾದ ರಾಜೇಶ್ ಸಾಲಿಯಾನ್ ಕಬ್ಬಿಣದ ರಾಡಿನಿಂದ ನೂರ್ ಅಹ್ಮದ್ ಅವರಿಗೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.
ಹಲ್ಲೆಯಿಂದ ನೂರು ಅಹ್ಮದ್ ತಲೆಗೆ ಗಂಭೀರ ಗಾಯವಾಗಿದ್ದು, ಕೈ, ಕಾಲು ಮತ್ತು ಕಣ್ಣಿಗೂ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
ಘಟನೆಗೆ ಸಂಬಂಧಿಸಿದಂತೆ ನೂರ್ ಅಹ್ಮದ್, ಕಾಂಟ್ರಾಕ್ಟರ್ ರಾಘವೇಂದ್ರ ಆಚಾರ್ಯ ಮತ್ತು ರಾಜೇಶ್ ಸಾಲ್ಯಾನ್ ವಿರುದ್ಧ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
Mangalore Paduperar village Panchayath member assulted with iron rod for questioning construction of house without license. Noor Ahmed is the Panchyath memeber who has been beaten up brutally. A case has been registered at the Bajpe police station.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm