ಬ್ರೇಕಿಂಗ್ ನ್ಯೂಸ್
04-06-23 02:14 pm Mangalore Correspondent ಕ್ರೈಂ
ಮಂಗಳೂರು, ಜೂನ್ 4: ಪಂಚಾಯತ್ ಸದಸ್ಯನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಮಂಗಳೂರಿನ ಪಡುಪೆರಾರ ಗ್ರಾಮ ಪಂಚಾಯತ್ ವ್ಯಾಪ್ತಿಯ ನೂರ್ ಬಾಗ್ ಎಂಬಲ್ಲಿ ನಡೆದಿದೆ.
ಪಡುಪೆರಾರ ಪಂಚಾಯತ್ ಸದಸ್ಯ ನೂರ್ ಅಹ್ಮದ್ ಮೇಲೆ ರಾಡ್ ನಿಂದ ಹಲ್ಲೆ ನಡೆಸಲಾಗಿದೆ.
ರಾಜೇಶ್ ಸಾಲ್ಯಾನ್, ಕಾಂಟ್ರಾಕ್ಟರ್ ರಾಘವೇಂದ್ರ ಆಚಾರಿ ಎಂಬವರು ಹಲ್ಲೆ ನಡೆಸಿದ್ದು, ಬಳಿಕ ಕೊಲೆ ಬೆದರಿಕೆ ಹಾಕಿರುವುದಾಗಿ ಸಂತ್ರಸ್ತರು ಆರೋಪ ಮಾಡಿದ್ದಾರೆ.

ಪಡುಪೆರಾರ ಗ್ರಾಮ ಪಂಚಾಯತ್ ನ ಕೊರಕಂಬ್ಳ ವಾರ್ಡ್ ನಲ್ಲಿ ಪರವಾನಿಗೆ ಇಲ್ಲದೆ ಮನೆ ನಿರ್ಮಿಸಿರುವ ಕುರಿತು ಇಂದು ಗ್ರಾಮ ಪಂಚಾಯತ್ ನಲ್ಲಿ ನಡೆದ ಸಭೆ ಬಳಿಕ ಪಿಡಿಒ ಪ್ರಮೋದ್ ಅವರೊಂದಿಗೆ ಗ್ರಾಮ ಪಂಚಾಯತ್ ಸದಸ್ಯ ನೂರ್ ಅಹ್ಮದ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪರವಾನಿಗೆ ಪಡೆದುಕೊಳ್ಳುವಂತೆ ಮನೆಯವರಿಗೆ ಸೂಚನೆ ನೀಡಿದ್ದರು ಎನ್ನಲಾಗಿದೆ.
ಈ ವೇಳೆ ಏಕಾಏಕಿ ದಾಳಿ ಮಾಡಿದ ಮನೆಯ ಗುತ್ತಿಗೆ ವಹಿಸಿರುವ ರಾಘವೇಂದ್ರ ಆಚಾರ್ ಮತ್ತು ಬಿಜೆಪಿ ಕಾರ್ಯಕರ್ತನೆನ್ನಲಾದ ರಾಜೇಶ್ ಸಾಲಿಯಾನ್ ಕಬ್ಬಿಣದ ರಾಡಿನಿಂದ ನೂರ್ ಅಹ್ಮದ್ ಅವರಿಗೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.
ಹಲ್ಲೆಯಿಂದ ನೂರು ಅಹ್ಮದ್ ತಲೆಗೆ ಗಂಭೀರ ಗಾಯವಾಗಿದ್ದು, ಕೈ, ಕಾಲು ಮತ್ತು ಕಣ್ಣಿಗೂ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
ಘಟನೆಗೆ ಸಂಬಂಧಿಸಿದಂತೆ ನೂರ್ ಅಹ್ಮದ್, ಕಾಂಟ್ರಾಕ್ಟರ್ ರಾಘವೇಂದ್ರ ಆಚಾರ್ಯ ಮತ್ತು ರಾಜೇಶ್ ಸಾಲ್ಯಾನ್ ವಿರುದ್ಧ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
Mangalore Paduperar village Panchayath member assulted with iron rod for questioning construction of house without license. Noor Ahmed is the Panchyath memeber who has been beaten up brutally. A case has been registered at the Bajpe police station.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am