ಬ್ರೇಕಿಂಗ್ ನ್ಯೂಸ್
05-06-23 01:02 pm Mangalore Correspondent ಕ್ರೈಂ
ಉಳ್ಳಾಲ, ಜೂ.5: ಕೇರಳದಿಂದ ಅಕ್ರಮವಾಗಿ ಟಾಟಾ ಏಸ್ ವಾಹನದಲ್ಲಿ ಜಾನುವಾರುಗಳನ್ನ ಉಸಿರುಗಟ್ಟಿಸಿ ಸಾಗಿಸುತ್ತಿದ್ದ ವೇಳೆ ರಸ್ತೆ ಏರಲಾರದೆ ವಾಹನ ನಿಂತಿದ್ದು ಬಜರಂಗದಳದ ಕಾರ್ಯಕರ್ತರು ಜಾನುವಾರುಗಳನ್ನ ರಕ್ಷಿಸಿದ ಘಟನೆ ನಿನ್ನೆ ರಾತ್ರಿ ಕುತ್ತಾರು ಸಮೀಪದ ಭಂಡಾರ ಬೈಲು ಎಂಬಲ್ಲಿ ನಡೆದಿದೆ.
ಕೇರಳ ನೋಂದಣಿಯ ಏಸ್ ವಾಹನವು ಮುಡಿಪು, ಕೊಣಾಜೆ, ಮದಕ ಮಾರ್ಗವಾಗಿ 5 ಜಾನುವಾರುಗಳನ್ನ ಅಕ್ರಮವಾಗಿ ತುಂಬಿಸಿ ಸಾಗಿಸುತ್ತಿದ್ದ ವೇಳೆ ಭಂಡಾರ ಬೈಲು ರಸ್ತೆಯ ಕಡಿದಾದ ಏರು ಹಾದಿಯನ್ನ ಏರಲಾರದೆ ನಿಂತು ಬಿಟ್ಟಿತ್ತು. ಈ ವೇಳೆ ಸ್ಥಳದಲ್ಲಿದ್ದ ಬಜರಂಗದಳ ಕಾರ್ಯಕರ್ತರು ವಾಹನವನ್ನ ತಳ್ಳಿ ಚಾಲಕನಿಗೆ ಸಹಾಯ ಮಾಡಲು ಮುಂದಾಗಿದ್ದಾರೆ. ವಾಹನದ ಹಿಂದುಗಡೆ ಮೀನಿನ ಪ್ಲಾಸ್ಟಿಕ್ ಟ್ರೇಗಳನ್ನ ರಾಶಿ ಹಾಕಲಾಗಿದ್ದು ಅದರೊಳಗಡೆ ಸದ್ದು ಕೇಳಿಸಿದಾಗ ಒಳಗಡೆ 5 ಜಾನುವಾರುಗಳನ್ನ ಉಸಿರುಗಟ್ಟಿಸಿ ಕಟ್ಟಿ ಹಾಕಿದ್ದನ್ನ ಹುಡುಗರು ಕಂಡಿದ್ದಾರೆ.



ತಕ್ಷಣ ಏಸಲ್ಲಿದ್ದ ಚಾಲಕ ಸೇರಿ ಇಬ್ಬರು ಪರಾರಿಯಾಗಿದ್ದು, ಎಸ್ಕಾರ್ಟ್ ನೀಡುತ್ತಿದ್ದ ಇಬ್ಬರು ಬೈಕನ್ನ ಬಿಟ್ಟು ಓಡಿದ್ದಾರೆ. ವಾಹನದಲ್ಲಿದ್ದ ಒಂದು ಕರು ದಿಕ್ಕಾಪಾಲಾಗಿ ತಪ್ಪಿಸಿದ್ದು, ಮತ್ತೊಂದು ಕರು, ಎರಡು ಹೋರಿ, ಒಂದು ಹಸುವನ್ನ ಬಜರಂಗದಳ ಕಾರ್ಯಕರ್ತರು ರಕ್ಷಿಸಿ ಉಳ್ಳಾಲ ಠಾಣೆಗೆ ಒಪ್ಪಿಸಿದ್ದಾರೆ.
Mangalore Illegal cattle transportation in Milk van, Bajarang dal members rescue cows at Kuthar. The van belongs to Kerala. The incident came to light when the van was stuck to climb a hill raod. The Ullal police have seized the van.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 05:01 pm
Mangaluru Staffer
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm