ಬ್ರೇಕಿಂಗ್ ನ್ಯೂಸ್
05-06-23 01:02 pm Mangalore Correspondent ಕ್ರೈಂ
ಉಳ್ಳಾಲ, ಜೂ.5: ಕೇರಳದಿಂದ ಅಕ್ರಮವಾಗಿ ಟಾಟಾ ಏಸ್ ವಾಹನದಲ್ಲಿ ಜಾನುವಾರುಗಳನ್ನ ಉಸಿರುಗಟ್ಟಿಸಿ ಸಾಗಿಸುತ್ತಿದ್ದ ವೇಳೆ ರಸ್ತೆ ಏರಲಾರದೆ ವಾಹನ ನಿಂತಿದ್ದು ಬಜರಂಗದಳದ ಕಾರ್ಯಕರ್ತರು ಜಾನುವಾರುಗಳನ್ನ ರಕ್ಷಿಸಿದ ಘಟನೆ ನಿನ್ನೆ ರಾತ್ರಿ ಕುತ್ತಾರು ಸಮೀಪದ ಭಂಡಾರ ಬೈಲು ಎಂಬಲ್ಲಿ ನಡೆದಿದೆ.
ಕೇರಳ ನೋಂದಣಿಯ ಏಸ್ ವಾಹನವು ಮುಡಿಪು, ಕೊಣಾಜೆ, ಮದಕ ಮಾರ್ಗವಾಗಿ 5 ಜಾನುವಾರುಗಳನ್ನ ಅಕ್ರಮವಾಗಿ ತುಂಬಿಸಿ ಸಾಗಿಸುತ್ತಿದ್ದ ವೇಳೆ ಭಂಡಾರ ಬೈಲು ರಸ್ತೆಯ ಕಡಿದಾದ ಏರು ಹಾದಿಯನ್ನ ಏರಲಾರದೆ ನಿಂತು ಬಿಟ್ಟಿತ್ತು. ಈ ವೇಳೆ ಸ್ಥಳದಲ್ಲಿದ್ದ ಬಜರಂಗದಳ ಕಾರ್ಯಕರ್ತರು ವಾಹನವನ್ನ ತಳ್ಳಿ ಚಾಲಕನಿಗೆ ಸಹಾಯ ಮಾಡಲು ಮುಂದಾಗಿದ್ದಾರೆ. ವಾಹನದ ಹಿಂದುಗಡೆ ಮೀನಿನ ಪ್ಲಾಸ್ಟಿಕ್ ಟ್ರೇಗಳನ್ನ ರಾಶಿ ಹಾಕಲಾಗಿದ್ದು ಅದರೊಳಗಡೆ ಸದ್ದು ಕೇಳಿಸಿದಾಗ ಒಳಗಡೆ 5 ಜಾನುವಾರುಗಳನ್ನ ಉಸಿರುಗಟ್ಟಿಸಿ ಕಟ್ಟಿ ಹಾಕಿದ್ದನ್ನ ಹುಡುಗರು ಕಂಡಿದ್ದಾರೆ.
ತಕ್ಷಣ ಏಸಲ್ಲಿದ್ದ ಚಾಲಕ ಸೇರಿ ಇಬ್ಬರು ಪರಾರಿಯಾಗಿದ್ದು, ಎಸ್ಕಾರ್ಟ್ ನೀಡುತ್ತಿದ್ದ ಇಬ್ಬರು ಬೈಕನ್ನ ಬಿಟ್ಟು ಓಡಿದ್ದಾರೆ. ವಾಹನದಲ್ಲಿದ್ದ ಒಂದು ಕರು ದಿಕ್ಕಾಪಾಲಾಗಿ ತಪ್ಪಿಸಿದ್ದು, ಮತ್ತೊಂದು ಕರು, ಎರಡು ಹೋರಿ, ಒಂದು ಹಸುವನ್ನ ಬಜರಂಗದಳ ಕಾರ್ಯಕರ್ತರು ರಕ್ಷಿಸಿ ಉಳ್ಳಾಲ ಠಾಣೆಗೆ ಒಪ್ಪಿಸಿದ್ದಾರೆ.
Mangalore Illegal cattle transportation in Milk van, Bajarang dal members rescue cows at Kuthar. The van belongs to Kerala. The incident came to light when the van was stuck to climb a hill raod. The Ullal police have seized the van.
13-09-25 10:38 pm
Bangalore Correspondent
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
Hassan truck Accident: ಅರಕಲಗೂಡು ; ಗಣೇಶ ಮೆರವಣಿ...
13-09-25 10:19 am
13-09-25 03:25 pm
HK News Desk
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
13-09-25 11:05 pm
Udupi Correspondent
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm