ಬ್ರೇಕಿಂಗ್ ನ್ಯೂಸ್
05-06-23 01:02 pm Mangalore Correspondent ಕ್ರೈಂ
ಉಳ್ಳಾಲ, ಜೂ.5: ಕೇರಳದಿಂದ ಅಕ್ರಮವಾಗಿ ಟಾಟಾ ಏಸ್ ವಾಹನದಲ್ಲಿ ಜಾನುವಾರುಗಳನ್ನ ಉಸಿರುಗಟ್ಟಿಸಿ ಸಾಗಿಸುತ್ತಿದ್ದ ವೇಳೆ ರಸ್ತೆ ಏರಲಾರದೆ ವಾಹನ ನಿಂತಿದ್ದು ಬಜರಂಗದಳದ ಕಾರ್ಯಕರ್ತರು ಜಾನುವಾರುಗಳನ್ನ ರಕ್ಷಿಸಿದ ಘಟನೆ ನಿನ್ನೆ ರಾತ್ರಿ ಕುತ್ತಾರು ಸಮೀಪದ ಭಂಡಾರ ಬೈಲು ಎಂಬಲ್ಲಿ ನಡೆದಿದೆ.
ಕೇರಳ ನೋಂದಣಿಯ ಏಸ್ ವಾಹನವು ಮುಡಿಪು, ಕೊಣಾಜೆ, ಮದಕ ಮಾರ್ಗವಾಗಿ 5 ಜಾನುವಾರುಗಳನ್ನ ಅಕ್ರಮವಾಗಿ ತುಂಬಿಸಿ ಸಾಗಿಸುತ್ತಿದ್ದ ವೇಳೆ ಭಂಡಾರ ಬೈಲು ರಸ್ತೆಯ ಕಡಿದಾದ ಏರು ಹಾದಿಯನ್ನ ಏರಲಾರದೆ ನಿಂತು ಬಿಟ್ಟಿತ್ತು. ಈ ವೇಳೆ ಸ್ಥಳದಲ್ಲಿದ್ದ ಬಜರಂಗದಳ ಕಾರ್ಯಕರ್ತರು ವಾಹನವನ್ನ ತಳ್ಳಿ ಚಾಲಕನಿಗೆ ಸಹಾಯ ಮಾಡಲು ಮುಂದಾಗಿದ್ದಾರೆ. ವಾಹನದ ಹಿಂದುಗಡೆ ಮೀನಿನ ಪ್ಲಾಸ್ಟಿಕ್ ಟ್ರೇಗಳನ್ನ ರಾಶಿ ಹಾಕಲಾಗಿದ್ದು ಅದರೊಳಗಡೆ ಸದ್ದು ಕೇಳಿಸಿದಾಗ ಒಳಗಡೆ 5 ಜಾನುವಾರುಗಳನ್ನ ಉಸಿರುಗಟ್ಟಿಸಿ ಕಟ್ಟಿ ಹಾಕಿದ್ದನ್ನ ಹುಡುಗರು ಕಂಡಿದ್ದಾರೆ.



ತಕ್ಷಣ ಏಸಲ್ಲಿದ್ದ ಚಾಲಕ ಸೇರಿ ಇಬ್ಬರು ಪರಾರಿಯಾಗಿದ್ದು, ಎಸ್ಕಾರ್ಟ್ ನೀಡುತ್ತಿದ್ದ ಇಬ್ಬರು ಬೈಕನ್ನ ಬಿಟ್ಟು ಓಡಿದ್ದಾರೆ. ವಾಹನದಲ್ಲಿದ್ದ ಒಂದು ಕರು ದಿಕ್ಕಾಪಾಲಾಗಿ ತಪ್ಪಿಸಿದ್ದು, ಮತ್ತೊಂದು ಕರು, ಎರಡು ಹೋರಿ, ಒಂದು ಹಸುವನ್ನ ಬಜರಂಗದಳ ಕಾರ್ಯಕರ್ತರು ರಕ್ಷಿಸಿ ಉಳ್ಳಾಲ ಠಾಣೆಗೆ ಒಪ್ಪಿಸಿದ್ದಾರೆ.
Mangalore Illegal cattle transportation in Milk van, Bajarang dal members rescue cows at Kuthar. The van belongs to Kerala. The incident came to light when the van was stuck to climb a hill raod. The Ullal police have seized the van.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am