ಬ್ರೇಕಿಂಗ್ ನ್ಯೂಸ್
05-06-23 01:02 pm Mangalore Correspondent ಕ್ರೈಂ
ಉಳ್ಳಾಲ, ಜೂ.5: ಕೇರಳದಿಂದ ಅಕ್ರಮವಾಗಿ ಟಾಟಾ ಏಸ್ ವಾಹನದಲ್ಲಿ ಜಾನುವಾರುಗಳನ್ನ ಉಸಿರುಗಟ್ಟಿಸಿ ಸಾಗಿಸುತ್ತಿದ್ದ ವೇಳೆ ರಸ್ತೆ ಏರಲಾರದೆ ವಾಹನ ನಿಂತಿದ್ದು ಬಜರಂಗದಳದ ಕಾರ್ಯಕರ್ತರು ಜಾನುವಾರುಗಳನ್ನ ರಕ್ಷಿಸಿದ ಘಟನೆ ನಿನ್ನೆ ರಾತ್ರಿ ಕುತ್ತಾರು ಸಮೀಪದ ಭಂಡಾರ ಬೈಲು ಎಂಬಲ್ಲಿ ನಡೆದಿದೆ.
ಕೇರಳ ನೋಂದಣಿಯ ಏಸ್ ವಾಹನವು ಮುಡಿಪು, ಕೊಣಾಜೆ, ಮದಕ ಮಾರ್ಗವಾಗಿ 5 ಜಾನುವಾರುಗಳನ್ನ ಅಕ್ರಮವಾಗಿ ತುಂಬಿಸಿ ಸಾಗಿಸುತ್ತಿದ್ದ ವೇಳೆ ಭಂಡಾರ ಬೈಲು ರಸ್ತೆಯ ಕಡಿದಾದ ಏರು ಹಾದಿಯನ್ನ ಏರಲಾರದೆ ನಿಂತು ಬಿಟ್ಟಿತ್ತು. ಈ ವೇಳೆ ಸ್ಥಳದಲ್ಲಿದ್ದ ಬಜರಂಗದಳ ಕಾರ್ಯಕರ್ತರು ವಾಹನವನ್ನ ತಳ್ಳಿ ಚಾಲಕನಿಗೆ ಸಹಾಯ ಮಾಡಲು ಮುಂದಾಗಿದ್ದಾರೆ. ವಾಹನದ ಹಿಂದುಗಡೆ ಮೀನಿನ ಪ್ಲಾಸ್ಟಿಕ್ ಟ್ರೇಗಳನ್ನ ರಾಶಿ ಹಾಕಲಾಗಿದ್ದು ಅದರೊಳಗಡೆ ಸದ್ದು ಕೇಳಿಸಿದಾಗ ಒಳಗಡೆ 5 ಜಾನುವಾರುಗಳನ್ನ ಉಸಿರುಗಟ್ಟಿಸಿ ಕಟ್ಟಿ ಹಾಕಿದ್ದನ್ನ ಹುಡುಗರು ಕಂಡಿದ್ದಾರೆ.



ತಕ್ಷಣ ಏಸಲ್ಲಿದ್ದ ಚಾಲಕ ಸೇರಿ ಇಬ್ಬರು ಪರಾರಿಯಾಗಿದ್ದು, ಎಸ್ಕಾರ್ಟ್ ನೀಡುತ್ತಿದ್ದ ಇಬ್ಬರು ಬೈಕನ್ನ ಬಿಟ್ಟು ಓಡಿದ್ದಾರೆ. ವಾಹನದಲ್ಲಿದ್ದ ಒಂದು ಕರು ದಿಕ್ಕಾಪಾಲಾಗಿ ತಪ್ಪಿಸಿದ್ದು, ಮತ್ತೊಂದು ಕರು, ಎರಡು ಹೋರಿ, ಒಂದು ಹಸುವನ್ನ ಬಜರಂಗದಳ ಕಾರ್ಯಕರ್ತರು ರಕ್ಷಿಸಿ ಉಳ್ಳಾಲ ಠಾಣೆಗೆ ಒಪ್ಪಿಸಿದ್ದಾರೆ.
Mangalore Illegal cattle transportation in Milk van, Bajarang dal members rescue cows at Kuthar. The van belongs to Kerala. The incident came to light when the van was stuck to climb a hill raod. The Ullal police have seized the van.
26-06-26 08:30 pm
HK News Staffer
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
26-06-26 09:42 pm
HK News Staffer
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
27-06-26 11:46 am
HK News Staffer
Mangalore, Police, criminial escapes: ಪಾಂಡೇಶ್...
27-06-26 10:54 am
Mumbai Train Murder, Mangalore: ಮುಂಬೈ ಲೋಕಲ್ ಟ...
26-06-26 07:35 pm
ಕುಳಾಯಿಗುಡ್ಡೆಯ ಮನೆ ಮೇಲೆ ಸಿಸಿಬಿ ದಾಳಿ, 2.10 ಲಕ್ಷ...
26-06-26 04:26 pm
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm