ಬ್ರೇಕಿಂಗ್ ನ್ಯೂಸ್
08-06-23 08:25 pm HK News Desk ಕ್ರೈಂ
ಪಾಟ್ನಾ, ಜೂ, 8: ಪತ್ನಿಯೊಬ್ಬಳು ಮದುವೆಯಾದ ಎರಡನೇ ದಿನಕ್ಕೆ ಪತಿಯ ಖಾಸಗಿ ಅಂಗಕ್ಕೆ ಚೂರಿಯಿಂದ ಇರಿದಿರುವ ಘಟನೆ ಪಾಟ್ನಾದಲ್ಲಿ ನಡೆದಿರುವುದು ವರದಿಯಾಗಿದೆ.
ಸಿಆರ್ಪಿಎಫ್ ಯೋಧನಾಗಿರುವ ಸೀತಾಮರ್ಹಿ ಮೂಲದ ಸೂರ್ಯಭೂಷಣ್ ಕುಮಾರ್ ಪಾಟ್ನಾ ನಿವಾಸಿ ನೇಹಾ ಕುಮಾರಿ ಅವರನ್ನು ಕಳೆದ ಕೆಲ ಸಮಯದಿಂದ ಪ್ರೀತಿಸುತ್ತಿದ್ದಾರೆ. ಇದೇ ವೇಳೆ ಇತ್ತ ಸೂರ್ಯಭೂಷಣ್ ಮನೆಯವರು ಬೇರೊಬ್ಬ ಯುವತಿ ಜೊತೆ ಮದುವೆ ಮಾಡಲು ಸಿದ್ದತೆ ನಡೆಸಿದ್ದಾರೆ.
ಈ ವಿಚಾರವನ್ನು ಅರಿತ ಪ್ರಿಯತಮೆ ನೇಹಾ ಕುಮಾರಿ, ಸೂರ್ಯಭೂಷಣ್ ಅವರನ್ನು ಬಿಹಾರಕ್ಕೆ ಬರಲು ಹೇಳಿದ್ದಾರೆ. ಅಲ್ಲಿ ಇಬ್ಬರು (ಜೂ.5 ರಂದು) ಕೋರ್ಟ್ ಮ್ಯಾರೇಜ್ ಆಗಿದ್ದಾರೆ. ಆ ಬಳಿಕ ಹೊಟೇಲ್ ವೊಂದರಲ್ಲಿ ಸ್ಟೇ ಮಾಡಿದ್ದಾರೆ. ಈ ವೇಳೆ ಪತ್ನಿ ನೇಹಾ ಕುಮಾರಿ ಪತಿಯ ಬಳಿ “ನಿಮ್ಮ ಮದುವೆ ತಯಾರಿಯನ್ನು ನಿಲ್ಲಿಸಲು ಮನೆಯವರ ಬಳಿ ಹೇಳಿ” ಎಂದು ತಕರಾರು ಮಾಡಿದ್ದಾಳೆ. ಇದಾದ ನಂತರ ಇಬ್ಬರ ನಡುವೆ ವಾಗ್ವಾದ ನಡೆದಿದೆ.
ಜಗಳ ಹೆಚ್ಚಾದಾಗ ಪತ್ನಿ ನೇಹಾ ಚಾಕು ಹಿಡಿದು, ಪತಿ ಸೂರ್ಯಭೂಷಣ್ ಖಾಸಗಿ ಅಂಗಕ್ಕೆ ಇರಿದಿದ್ದಾಳೆ. ನೋವಿನಲ್ಲಿ ಸೂರ್ಯಭೂಷಣ್ ಅವರು ಹೊಟೇಲ್ ರೂಮ್ ನ ಹೊರಗಡೆ ಬಂದು ಸಿಬ್ಬಂದಿ ಬಳಿ ಹೇಳಿದ್ದಾರೆ.
ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆರೋಪಿಯನ್ನು ಬಂಧಿಸಲಾಗಿದ್ದು, ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.
A woman in Patna stabbed her husband just two days after they were married because she was upset that his parents wanted him to marry someone else. On New Dak Bungalow Road in the city, the incident took place in a hotel.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm