ಬ್ರೇಕಿಂಗ್ ನ್ಯೂಸ್
08-06-23 08:25 pm HK News Desk ಕ್ರೈಂ
ಪಾಟ್ನಾ, ಜೂ, 8: ಪತ್ನಿಯೊಬ್ಬಳು ಮದುವೆಯಾದ ಎರಡನೇ ದಿನಕ್ಕೆ ಪತಿಯ ಖಾಸಗಿ ಅಂಗಕ್ಕೆ ಚೂರಿಯಿಂದ ಇರಿದಿರುವ ಘಟನೆ ಪಾಟ್ನಾದಲ್ಲಿ ನಡೆದಿರುವುದು ವರದಿಯಾಗಿದೆ.
ಸಿಆರ್ಪಿಎಫ್ ಯೋಧನಾಗಿರುವ ಸೀತಾಮರ್ಹಿ ಮೂಲದ ಸೂರ್ಯಭೂಷಣ್ ಕುಮಾರ್ ಪಾಟ್ನಾ ನಿವಾಸಿ ನೇಹಾ ಕುಮಾರಿ ಅವರನ್ನು ಕಳೆದ ಕೆಲ ಸಮಯದಿಂದ ಪ್ರೀತಿಸುತ್ತಿದ್ದಾರೆ. ಇದೇ ವೇಳೆ ಇತ್ತ ಸೂರ್ಯಭೂಷಣ್ ಮನೆಯವರು ಬೇರೊಬ್ಬ ಯುವತಿ ಜೊತೆ ಮದುವೆ ಮಾಡಲು ಸಿದ್ದತೆ ನಡೆಸಿದ್ದಾರೆ.
ಈ ವಿಚಾರವನ್ನು ಅರಿತ ಪ್ರಿಯತಮೆ ನೇಹಾ ಕುಮಾರಿ, ಸೂರ್ಯಭೂಷಣ್ ಅವರನ್ನು ಬಿಹಾರಕ್ಕೆ ಬರಲು ಹೇಳಿದ್ದಾರೆ. ಅಲ್ಲಿ ಇಬ್ಬರು (ಜೂ.5 ರಂದು) ಕೋರ್ಟ್ ಮ್ಯಾರೇಜ್ ಆಗಿದ್ದಾರೆ. ಆ ಬಳಿಕ ಹೊಟೇಲ್ ವೊಂದರಲ್ಲಿ ಸ್ಟೇ ಮಾಡಿದ್ದಾರೆ. ಈ ವೇಳೆ ಪತ್ನಿ ನೇಹಾ ಕುಮಾರಿ ಪತಿಯ ಬಳಿ “ನಿಮ್ಮ ಮದುವೆ ತಯಾರಿಯನ್ನು ನಿಲ್ಲಿಸಲು ಮನೆಯವರ ಬಳಿ ಹೇಳಿ” ಎಂದು ತಕರಾರು ಮಾಡಿದ್ದಾಳೆ. ಇದಾದ ನಂತರ ಇಬ್ಬರ ನಡುವೆ ವಾಗ್ವಾದ ನಡೆದಿದೆ.
ಜಗಳ ಹೆಚ್ಚಾದಾಗ ಪತ್ನಿ ನೇಹಾ ಚಾಕು ಹಿಡಿದು, ಪತಿ ಸೂರ್ಯಭೂಷಣ್ ಖಾಸಗಿ ಅಂಗಕ್ಕೆ ಇರಿದಿದ್ದಾಳೆ. ನೋವಿನಲ್ಲಿ ಸೂರ್ಯಭೂಷಣ್ ಅವರು ಹೊಟೇಲ್ ರೂಮ್ ನ ಹೊರಗಡೆ ಬಂದು ಸಿಬ್ಬಂದಿ ಬಳಿ ಹೇಳಿದ್ದಾರೆ.
ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆರೋಪಿಯನ್ನು ಬಂಧಿಸಲಾಗಿದ್ದು, ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.
A woman in Patna stabbed her husband just two days after they were married because she was upset that his parents wanted him to marry someone else. On New Dak Bungalow Road in the city, the incident took place in a hotel.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 11:44 am
HK News Desk
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
09-02-26 11:20 pm
HK News Desk
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
10-02-26 10:59 am
Mangalore Correspondent
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm