ಬ್ರೇಕಿಂಗ್ ನ್ಯೂಸ್
08-06-23 08:25 pm HK News Desk ಕ್ರೈಂ
ಪಾಟ್ನಾ, ಜೂ, 8: ಪತ್ನಿಯೊಬ್ಬಳು ಮದುವೆಯಾದ ಎರಡನೇ ದಿನಕ್ಕೆ ಪತಿಯ ಖಾಸಗಿ ಅಂಗಕ್ಕೆ ಚೂರಿಯಿಂದ ಇರಿದಿರುವ ಘಟನೆ ಪಾಟ್ನಾದಲ್ಲಿ ನಡೆದಿರುವುದು ವರದಿಯಾಗಿದೆ.
ಸಿಆರ್ಪಿಎಫ್ ಯೋಧನಾಗಿರುವ ಸೀತಾಮರ್ಹಿ ಮೂಲದ ಸೂರ್ಯಭೂಷಣ್ ಕುಮಾರ್ ಪಾಟ್ನಾ ನಿವಾಸಿ ನೇಹಾ ಕುಮಾರಿ ಅವರನ್ನು ಕಳೆದ ಕೆಲ ಸಮಯದಿಂದ ಪ್ರೀತಿಸುತ್ತಿದ್ದಾರೆ. ಇದೇ ವೇಳೆ ಇತ್ತ ಸೂರ್ಯಭೂಷಣ್ ಮನೆಯವರು ಬೇರೊಬ್ಬ ಯುವತಿ ಜೊತೆ ಮದುವೆ ಮಾಡಲು ಸಿದ್ದತೆ ನಡೆಸಿದ್ದಾರೆ.
ಈ ವಿಚಾರವನ್ನು ಅರಿತ ಪ್ರಿಯತಮೆ ನೇಹಾ ಕುಮಾರಿ, ಸೂರ್ಯಭೂಷಣ್ ಅವರನ್ನು ಬಿಹಾರಕ್ಕೆ ಬರಲು ಹೇಳಿದ್ದಾರೆ. ಅಲ್ಲಿ ಇಬ್ಬರು (ಜೂ.5 ರಂದು) ಕೋರ್ಟ್ ಮ್ಯಾರೇಜ್ ಆಗಿದ್ದಾರೆ. ಆ ಬಳಿಕ ಹೊಟೇಲ್ ವೊಂದರಲ್ಲಿ ಸ್ಟೇ ಮಾಡಿದ್ದಾರೆ. ಈ ವೇಳೆ ಪತ್ನಿ ನೇಹಾ ಕುಮಾರಿ ಪತಿಯ ಬಳಿ “ನಿಮ್ಮ ಮದುವೆ ತಯಾರಿಯನ್ನು ನಿಲ್ಲಿಸಲು ಮನೆಯವರ ಬಳಿ ಹೇಳಿ” ಎಂದು ತಕರಾರು ಮಾಡಿದ್ದಾಳೆ. ಇದಾದ ನಂತರ ಇಬ್ಬರ ನಡುವೆ ವಾಗ್ವಾದ ನಡೆದಿದೆ.
ಜಗಳ ಹೆಚ್ಚಾದಾಗ ಪತ್ನಿ ನೇಹಾ ಚಾಕು ಹಿಡಿದು, ಪತಿ ಸೂರ್ಯಭೂಷಣ್ ಖಾಸಗಿ ಅಂಗಕ್ಕೆ ಇರಿದಿದ್ದಾಳೆ. ನೋವಿನಲ್ಲಿ ಸೂರ್ಯಭೂಷಣ್ ಅವರು ಹೊಟೇಲ್ ರೂಮ್ ನ ಹೊರಗಡೆ ಬಂದು ಸಿಬ್ಬಂದಿ ಬಳಿ ಹೇಳಿದ್ದಾರೆ.
ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆರೋಪಿಯನ್ನು ಬಂಧಿಸಲಾಗಿದ್ದು, ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.
A woman in Patna stabbed her husband just two days after they were married because she was upset that his parents wanted him to marry someone else. On New Dak Bungalow Road in the city, the incident took place in a hotel.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm