ಬ್ರೇಕಿಂಗ್ ನ್ಯೂಸ್
08-06-23 08:25 pm HK News Desk ಕ್ರೈಂ
ಪಾಟ್ನಾ, ಜೂ, 8: ಪತ್ನಿಯೊಬ್ಬಳು ಮದುವೆಯಾದ ಎರಡನೇ ದಿನಕ್ಕೆ ಪತಿಯ ಖಾಸಗಿ ಅಂಗಕ್ಕೆ ಚೂರಿಯಿಂದ ಇರಿದಿರುವ ಘಟನೆ ಪಾಟ್ನಾದಲ್ಲಿ ನಡೆದಿರುವುದು ವರದಿಯಾಗಿದೆ.
ಸಿಆರ್ಪಿಎಫ್ ಯೋಧನಾಗಿರುವ ಸೀತಾಮರ್ಹಿ ಮೂಲದ ಸೂರ್ಯಭೂಷಣ್ ಕುಮಾರ್ ಪಾಟ್ನಾ ನಿವಾಸಿ ನೇಹಾ ಕುಮಾರಿ ಅವರನ್ನು ಕಳೆದ ಕೆಲ ಸಮಯದಿಂದ ಪ್ರೀತಿಸುತ್ತಿದ್ದಾರೆ. ಇದೇ ವೇಳೆ ಇತ್ತ ಸೂರ್ಯಭೂಷಣ್ ಮನೆಯವರು ಬೇರೊಬ್ಬ ಯುವತಿ ಜೊತೆ ಮದುವೆ ಮಾಡಲು ಸಿದ್ದತೆ ನಡೆಸಿದ್ದಾರೆ.
ಈ ವಿಚಾರವನ್ನು ಅರಿತ ಪ್ರಿಯತಮೆ ನೇಹಾ ಕುಮಾರಿ, ಸೂರ್ಯಭೂಷಣ್ ಅವರನ್ನು ಬಿಹಾರಕ್ಕೆ ಬರಲು ಹೇಳಿದ್ದಾರೆ. ಅಲ್ಲಿ ಇಬ್ಬರು (ಜೂ.5 ರಂದು) ಕೋರ್ಟ್ ಮ್ಯಾರೇಜ್ ಆಗಿದ್ದಾರೆ. ಆ ಬಳಿಕ ಹೊಟೇಲ್ ವೊಂದರಲ್ಲಿ ಸ್ಟೇ ಮಾಡಿದ್ದಾರೆ. ಈ ವೇಳೆ ಪತ್ನಿ ನೇಹಾ ಕುಮಾರಿ ಪತಿಯ ಬಳಿ “ನಿಮ್ಮ ಮದುವೆ ತಯಾರಿಯನ್ನು ನಿಲ್ಲಿಸಲು ಮನೆಯವರ ಬಳಿ ಹೇಳಿ” ಎಂದು ತಕರಾರು ಮಾಡಿದ್ದಾಳೆ. ಇದಾದ ನಂತರ ಇಬ್ಬರ ನಡುವೆ ವಾಗ್ವಾದ ನಡೆದಿದೆ.
ಜಗಳ ಹೆಚ್ಚಾದಾಗ ಪತ್ನಿ ನೇಹಾ ಚಾಕು ಹಿಡಿದು, ಪತಿ ಸೂರ್ಯಭೂಷಣ್ ಖಾಸಗಿ ಅಂಗಕ್ಕೆ ಇರಿದಿದ್ದಾಳೆ. ನೋವಿನಲ್ಲಿ ಸೂರ್ಯಭೂಷಣ್ ಅವರು ಹೊಟೇಲ್ ರೂಮ್ ನ ಹೊರಗಡೆ ಬಂದು ಸಿಬ್ಬಂದಿ ಬಳಿ ಹೇಳಿದ್ದಾರೆ.
ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆರೋಪಿಯನ್ನು ಬಂಧಿಸಲಾಗಿದ್ದು, ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.
A woman in Patna stabbed her husband just two days after they were married because she was upset that his parents wanted him to marry someone else. On New Dak Bungalow Road in the city, the incident took place in a hotel.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
12-01-26 05:01 pm
Mangaluru Staffer
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm