ಬ್ರೇಕಿಂಗ್ ನ್ಯೂಸ್
08-06-23 08:25 pm HK News Desk ಕ್ರೈಂ
ಪಾಟ್ನಾ, ಜೂ, 8: ಪತ್ನಿಯೊಬ್ಬಳು ಮದುವೆಯಾದ ಎರಡನೇ ದಿನಕ್ಕೆ ಪತಿಯ ಖಾಸಗಿ ಅಂಗಕ್ಕೆ ಚೂರಿಯಿಂದ ಇರಿದಿರುವ ಘಟನೆ ಪಾಟ್ನಾದಲ್ಲಿ ನಡೆದಿರುವುದು ವರದಿಯಾಗಿದೆ.
ಸಿಆರ್ಪಿಎಫ್ ಯೋಧನಾಗಿರುವ ಸೀತಾಮರ್ಹಿ ಮೂಲದ ಸೂರ್ಯಭೂಷಣ್ ಕುಮಾರ್ ಪಾಟ್ನಾ ನಿವಾಸಿ ನೇಹಾ ಕುಮಾರಿ ಅವರನ್ನು ಕಳೆದ ಕೆಲ ಸಮಯದಿಂದ ಪ್ರೀತಿಸುತ್ತಿದ್ದಾರೆ. ಇದೇ ವೇಳೆ ಇತ್ತ ಸೂರ್ಯಭೂಷಣ್ ಮನೆಯವರು ಬೇರೊಬ್ಬ ಯುವತಿ ಜೊತೆ ಮದುವೆ ಮಾಡಲು ಸಿದ್ದತೆ ನಡೆಸಿದ್ದಾರೆ.
ಈ ವಿಚಾರವನ್ನು ಅರಿತ ಪ್ರಿಯತಮೆ ನೇಹಾ ಕುಮಾರಿ, ಸೂರ್ಯಭೂಷಣ್ ಅವರನ್ನು ಬಿಹಾರಕ್ಕೆ ಬರಲು ಹೇಳಿದ್ದಾರೆ. ಅಲ್ಲಿ ಇಬ್ಬರು (ಜೂ.5 ರಂದು) ಕೋರ್ಟ್ ಮ್ಯಾರೇಜ್ ಆಗಿದ್ದಾರೆ. ಆ ಬಳಿಕ ಹೊಟೇಲ್ ವೊಂದರಲ್ಲಿ ಸ್ಟೇ ಮಾಡಿದ್ದಾರೆ. ಈ ವೇಳೆ ಪತ್ನಿ ನೇಹಾ ಕುಮಾರಿ ಪತಿಯ ಬಳಿ “ನಿಮ್ಮ ಮದುವೆ ತಯಾರಿಯನ್ನು ನಿಲ್ಲಿಸಲು ಮನೆಯವರ ಬಳಿ ಹೇಳಿ” ಎಂದು ತಕರಾರು ಮಾಡಿದ್ದಾಳೆ. ಇದಾದ ನಂತರ ಇಬ್ಬರ ನಡುವೆ ವಾಗ್ವಾದ ನಡೆದಿದೆ.
ಜಗಳ ಹೆಚ್ಚಾದಾಗ ಪತ್ನಿ ನೇಹಾ ಚಾಕು ಹಿಡಿದು, ಪತಿ ಸೂರ್ಯಭೂಷಣ್ ಖಾಸಗಿ ಅಂಗಕ್ಕೆ ಇರಿದಿದ್ದಾಳೆ. ನೋವಿನಲ್ಲಿ ಸೂರ್ಯಭೂಷಣ್ ಅವರು ಹೊಟೇಲ್ ರೂಮ್ ನ ಹೊರಗಡೆ ಬಂದು ಸಿಬ್ಬಂದಿ ಬಳಿ ಹೇಳಿದ್ದಾರೆ.
ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆರೋಪಿಯನ್ನು ಬಂಧಿಸಲಾಗಿದ್ದು, ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.
A woman in Patna stabbed her husband just two days after they were married because she was upset that his parents wanted him to marry someone else. On New Dak Bungalow Road in the city, the incident took place in a hotel.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm