ಬ್ರೇಕಿಂಗ್ ನ್ಯೂಸ್
08-06-23 08:25 pm HK News Desk ಕ್ರೈಂ
ಪಾಟ್ನಾ, ಜೂ, 8: ಪತ್ನಿಯೊಬ್ಬಳು ಮದುವೆಯಾದ ಎರಡನೇ ದಿನಕ್ಕೆ ಪತಿಯ ಖಾಸಗಿ ಅಂಗಕ್ಕೆ ಚೂರಿಯಿಂದ ಇರಿದಿರುವ ಘಟನೆ ಪಾಟ್ನಾದಲ್ಲಿ ನಡೆದಿರುವುದು ವರದಿಯಾಗಿದೆ.
ಸಿಆರ್ಪಿಎಫ್ ಯೋಧನಾಗಿರುವ ಸೀತಾಮರ್ಹಿ ಮೂಲದ ಸೂರ್ಯಭೂಷಣ್ ಕುಮಾರ್ ಪಾಟ್ನಾ ನಿವಾಸಿ ನೇಹಾ ಕುಮಾರಿ ಅವರನ್ನು ಕಳೆದ ಕೆಲ ಸಮಯದಿಂದ ಪ್ರೀತಿಸುತ್ತಿದ್ದಾರೆ. ಇದೇ ವೇಳೆ ಇತ್ತ ಸೂರ್ಯಭೂಷಣ್ ಮನೆಯವರು ಬೇರೊಬ್ಬ ಯುವತಿ ಜೊತೆ ಮದುವೆ ಮಾಡಲು ಸಿದ್ದತೆ ನಡೆಸಿದ್ದಾರೆ.
ಈ ವಿಚಾರವನ್ನು ಅರಿತ ಪ್ರಿಯತಮೆ ನೇಹಾ ಕುಮಾರಿ, ಸೂರ್ಯಭೂಷಣ್ ಅವರನ್ನು ಬಿಹಾರಕ್ಕೆ ಬರಲು ಹೇಳಿದ್ದಾರೆ. ಅಲ್ಲಿ ಇಬ್ಬರು (ಜೂ.5 ರಂದು) ಕೋರ್ಟ್ ಮ್ಯಾರೇಜ್ ಆಗಿದ್ದಾರೆ. ಆ ಬಳಿಕ ಹೊಟೇಲ್ ವೊಂದರಲ್ಲಿ ಸ್ಟೇ ಮಾಡಿದ್ದಾರೆ. ಈ ವೇಳೆ ಪತ್ನಿ ನೇಹಾ ಕುಮಾರಿ ಪತಿಯ ಬಳಿ “ನಿಮ್ಮ ಮದುವೆ ತಯಾರಿಯನ್ನು ನಿಲ್ಲಿಸಲು ಮನೆಯವರ ಬಳಿ ಹೇಳಿ” ಎಂದು ತಕರಾರು ಮಾಡಿದ್ದಾಳೆ. ಇದಾದ ನಂತರ ಇಬ್ಬರ ನಡುವೆ ವಾಗ್ವಾದ ನಡೆದಿದೆ.
ಜಗಳ ಹೆಚ್ಚಾದಾಗ ಪತ್ನಿ ನೇಹಾ ಚಾಕು ಹಿಡಿದು, ಪತಿ ಸೂರ್ಯಭೂಷಣ್ ಖಾಸಗಿ ಅಂಗಕ್ಕೆ ಇರಿದಿದ್ದಾಳೆ. ನೋವಿನಲ್ಲಿ ಸೂರ್ಯಭೂಷಣ್ ಅವರು ಹೊಟೇಲ್ ರೂಮ್ ನ ಹೊರಗಡೆ ಬಂದು ಸಿಬ್ಬಂದಿ ಬಳಿ ಹೇಳಿದ್ದಾರೆ.
ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆರೋಪಿಯನ್ನು ಬಂಧಿಸಲಾಗಿದ್ದು, ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.
A woman in Patna stabbed her husband just two days after they were married because she was upset that his parents wanted him to marry someone else. On New Dak Bungalow Road in the city, the incident took place in a hotel.
27-07-25 01:09 pm
HK News Desk
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
27-07-25 09:58 pm
Mangalore Correspondent
Mangalore Police, Ravi Pujari: ಮಂಗಳೂರಿನ ಬಿಲ್ಡ...
27-07-25 08:56 pm
Dharmasthala Case, SIT, ADGP Pranav Mohanty:...
27-07-25 08:14 pm
Dharmasthala Case, Sowjanya case, Mangalore:...
27-07-25 07:49 pm
Mangalore Congress: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್...
26-07-25 10:41 pm
27-07-25 08:39 pm
Mangalore Correspondent
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನ ಆಸ್ಪತ್ರೆಗ...
27-07-25 07:13 pm
Bangalore Murder, Two Children Killed, Crime:...
27-07-25 03:26 pm
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm