ಬ್ರೇಕಿಂಗ್ ನ್ಯೂಸ್
08-06-23 08:25 pm HK News Desk ಕ್ರೈಂ
ಪಾಟ್ನಾ, ಜೂ, 8: ಪತ್ನಿಯೊಬ್ಬಳು ಮದುವೆಯಾದ ಎರಡನೇ ದಿನಕ್ಕೆ ಪತಿಯ ಖಾಸಗಿ ಅಂಗಕ್ಕೆ ಚೂರಿಯಿಂದ ಇರಿದಿರುವ ಘಟನೆ ಪಾಟ್ನಾದಲ್ಲಿ ನಡೆದಿರುವುದು ವರದಿಯಾಗಿದೆ.
ಸಿಆರ್ಪಿಎಫ್ ಯೋಧನಾಗಿರುವ ಸೀತಾಮರ್ಹಿ ಮೂಲದ ಸೂರ್ಯಭೂಷಣ್ ಕುಮಾರ್ ಪಾಟ್ನಾ ನಿವಾಸಿ ನೇಹಾ ಕುಮಾರಿ ಅವರನ್ನು ಕಳೆದ ಕೆಲ ಸಮಯದಿಂದ ಪ್ರೀತಿಸುತ್ತಿದ್ದಾರೆ. ಇದೇ ವೇಳೆ ಇತ್ತ ಸೂರ್ಯಭೂಷಣ್ ಮನೆಯವರು ಬೇರೊಬ್ಬ ಯುವತಿ ಜೊತೆ ಮದುವೆ ಮಾಡಲು ಸಿದ್ದತೆ ನಡೆಸಿದ್ದಾರೆ.
ಈ ವಿಚಾರವನ್ನು ಅರಿತ ಪ್ರಿಯತಮೆ ನೇಹಾ ಕುಮಾರಿ, ಸೂರ್ಯಭೂಷಣ್ ಅವರನ್ನು ಬಿಹಾರಕ್ಕೆ ಬರಲು ಹೇಳಿದ್ದಾರೆ. ಅಲ್ಲಿ ಇಬ್ಬರು (ಜೂ.5 ರಂದು) ಕೋರ್ಟ್ ಮ್ಯಾರೇಜ್ ಆಗಿದ್ದಾರೆ. ಆ ಬಳಿಕ ಹೊಟೇಲ್ ವೊಂದರಲ್ಲಿ ಸ್ಟೇ ಮಾಡಿದ್ದಾರೆ. ಈ ವೇಳೆ ಪತ್ನಿ ನೇಹಾ ಕುಮಾರಿ ಪತಿಯ ಬಳಿ “ನಿಮ್ಮ ಮದುವೆ ತಯಾರಿಯನ್ನು ನಿಲ್ಲಿಸಲು ಮನೆಯವರ ಬಳಿ ಹೇಳಿ” ಎಂದು ತಕರಾರು ಮಾಡಿದ್ದಾಳೆ. ಇದಾದ ನಂತರ ಇಬ್ಬರ ನಡುವೆ ವಾಗ್ವಾದ ನಡೆದಿದೆ.
ಜಗಳ ಹೆಚ್ಚಾದಾಗ ಪತ್ನಿ ನೇಹಾ ಚಾಕು ಹಿಡಿದು, ಪತಿ ಸೂರ್ಯಭೂಷಣ್ ಖಾಸಗಿ ಅಂಗಕ್ಕೆ ಇರಿದಿದ್ದಾಳೆ. ನೋವಿನಲ್ಲಿ ಸೂರ್ಯಭೂಷಣ್ ಅವರು ಹೊಟೇಲ್ ರೂಮ್ ನ ಹೊರಗಡೆ ಬಂದು ಸಿಬ್ಬಂದಿ ಬಳಿ ಹೇಳಿದ್ದಾರೆ.
ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆರೋಪಿಯನ್ನು ಬಂಧಿಸಲಾಗಿದ್ದು, ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.
A woman in Patna stabbed her husband just two days after they were married because she was upset that his parents wanted him to marry someone else. On New Dak Bungalow Road in the city, the incident took place in a hotel.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am