ಬ್ರೇಕಿಂಗ್ ನ್ಯೂಸ್
09-06-23 01:20 pm Mangalore Correspondent ಕ್ರೈಂ
ಮಂಗಳೂರು, ಜೂನ್ 9: ಮಾದಕ ವಸ್ತು (Methylene dioxy methamphetamine) MDMA ಡ್ರಗ್ಸ್ ಅನ್ನು ಕಾರಿನಲ್ಲಿ ಮಾರಾಟ ಮಾಡುತ್ತಿದ್ದವರನ್ನು ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಬೆಂಗಳೂರಿನಿಂದ ನಿಷೇಧಿತ ಡ್ರಗ್ಸ್ MDMA ಖರೀದಿಸಿ ಕಾರಿನಲ್ಲಿ ಮಂಗಳೂರಿಗೆ ಬಂದು ನಗರದ ನೆಹರೂ ಮೈದಾನ ಪರಿಸರದಲ್ಲಿ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದು ಆರೋಪಿ ಫರಂಗಿಪೇಟೆ ಅಮ್ಮೆಮಾರ್ ನಿವಾಸಿ ಮಹಮ್ಮದ್ ಅಶ್ರಫ್ ಎಂಬುವರನ್ನು ಬಂಧಿಸಿದ್ದಾರೆ. ಅವರಿಂದ ಒಟ್ಟು 55.5 ಗ್ರಾಂ ತೂಕದ ರೂ. 2,77,500/- ಮೌಲ್ಯದ ಎಂಡಿಎಂಎ ಮಾದಕ ವಸ್ತು, ಮೊಬೈಲ್ ಫೋನ್ ಗಳು-2, ನಗದು ರೂ. 3230/-, KA-19-MF-6668 ನೇ ಸಿಲ್ವರ್ ಬಣ್ಣದ ಮಾರುತಿ ಬೆಲೆನೊ ಕಾರು, ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ನಿಷೇದಿತ ಮಾದಕ ವಸ್ತು ಎಂಡಿಎಂಎ, ಮೊಬೈಲ್ ಫೋನ್ ಗಳು, ನಗದು ಹಾಗೂ ಸಾಗಾಟಕ್ಕೆ ಉಪಯೋಗಿಸಿದ ಕಾರಿನ ಒಟ್ಟು ಮೌಲ್ಯ ರೂ. 13,06,230/- ಆಗಬಹುದು. ಈ ಬಗ್ಗೆ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಆರೋಪಿಗಳ ಪೈಕಿ ಮೊಹಮ್ಮದ್ ಅಶ್ರಫ್ @ ಛೋಟಾ ಅಶ್ರಫ್ ವಿರುದ್ಧ ಈ ಹಿಂದೆ ಮಂಗಳೂರು ಗ್ರಾಮಾಂತರ ಠಾಣೆ ಹಾಗೂ ಬಂಟ್ವಾಳ ಠಾಣೆಯಲ್ಲಿ 6 ಗಾಂಜಾ ಪ್ರಕರಣಗಳು ದಾಖಲಾಗಿವೆ. ದಾವೂದ್ ಪರ್ವೇಸ್ ವಿರುದ್ದ ಮಂಗಳೂರು ಉತ್ತರ, ಮಂಗಳೂರು ಗ್ರಾಮಾಂತರ, ಕಾರ್ಕಳ, ಉಡುಪಿ ಸೆನ್ ಪೊಲೀಸ್ ಠಾಣೆಗಳಲ್ಲಿ ಒಟ್ಟು 6 ಗಾಂಜಾ ಪ್ರಕರಣಗಳು ದಾಖಲಾಗಿದೆ.
Mangalore Two arrested by CCB police for selling Synthetic drugs. They were trying to sell drugs in car.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm