ಬ್ರೇಕಿಂಗ್ ನ್ಯೂಸ್
09-06-23 01:20 pm Mangalore Correspondent ಕ್ರೈಂ
ಮಂಗಳೂರು, ಜೂನ್ 9: ಮಾದಕ ವಸ್ತು (Methylene dioxy methamphetamine) MDMA ಡ್ರಗ್ಸ್ ಅನ್ನು ಕಾರಿನಲ್ಲಿ ಮಾರಾಟ ಮಾಡುತ್ತಿದ್ದವರನ್ನು ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಬೆಂಗಳೂರಿನಿಂದ ನಿಷೇಧಿತ ಡ್ರಗ್ಸ್ MDMA ಖರೀದಿಸಿ ಕಾರಿನಲ್ಲಿ ಮಂಗಳೂರಿಗೆ ಬಂದು ನಗರದ ನೆಹರೂ ಮೈದಾನ ಪರಿಸರದಲ್ಲಿ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದು ಆರೋಪಿ ಫರಂಗಿಪೇಟೆ ಅಮ್ಮೆಮಾರ್ ನಿವಾಸಿ ಮಹಮ್ಮದ್ ಅಶ್ರಫ್ ಎಂಬುವರನ್ನು ಬಂಧಿಸಿದ್ದಾರೆ. ಅವರಿಂದ ಒಟ್ಟು 55.5 ಗ್ರಾಂ ತೂಕದ ರೂ. 2,77,500/- ಮೌಲ್ಯದ ಎಂಡಿಎಂಎ ಮಾದಕ ವಸ್ತು, ಮೊಬೈಲ್ ಫೋನ್ ಗಳು-2, ನಗದು ರೂ. 3230/-, KA-19-MF-6668 ನೇ ಸಿಲ್ವರ್ ಬಣ್ಣದ ಮಾರುತಿ ಬೆಲೆನೊ ಕಾರು, ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ನಿಷೇದಿತ ಮಾದಕ ವಸ್ತು ಎಂಡಿಎಂಎ, ಮೊಬೈಲ್ ಫೋನ್ ಗಳು, ನಗದು ಹಾಗೂ ಸಾಗಾಟಕ್ಕೆ ಉಪಯೋಗಿಸಿದ ಕಾರಿನ ಒಟ್ಟು ಮೌಲ್ಯ ರೂ. 13,06,230/- ಆಗಬಹುದು. ಈ ಬಗ್ಗೆ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಆರೋಪಿಗಳ ಪೈಕಿ ಮೊಹಮ್ಮದ್ ಅಶ್ರಫ್ @ ಛೋಟಾ ಅಶ್ರಫ್ ವಿರುದ್ಧ ಈ ಹಿಂದೆ ಮಂಗಳೂರು ಗ್ರಾಮಾಂತರ ಠಾಣೆ ಹಾಗೂ ಬಂಟ್ವಾಳ ಠಾಣೆಯಲ್ಲಿ 6 ಗಾಂಜಾ ಪ್ರಕರಣಗಳು ದಾಖಲಾಗಿವೆ. ದಾವೂದ್ ಪರ್ವೇಸ್ ವಿರುದ್ದ ಮಂಗಳೂರು ಉತ್ತರ, ಮಂಗಳೂರು ಗ್ರಾಮಾಂತರ, ಕಾರ್ಕಳ, ಉಡುಪಿ ಸೆನ್ ಪೊಲೀಸ್ ಠಾಣೆಗಳಲ್ಲಿ ಒಟ್ಟು 6 ಗಾಂಜಾ ಪ್ರಕರಣಗಳು ದಾಖಲಾಗಿದೆ.
Mangalore Two arrested by CCB police for selling Synthetic drugs. They were trying to sell drugs in car.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 05:01 pm
Mangaluru Staffer
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm