ಬ್ರೇಕಿಂಗ್ ನ್ಯೂಸ್
09-06-23 10:52 pm Mangalore Correspondent ಕ್ರೈಂ
ಮಂಗಳೂರು, ಜೂನ್ 9: ಗಾಂಜಾ ವ್ಯಾಪಾರ- ವಹಿವಾಟಿನಲ್ಲಿ ತೊಡಗಿಕೊಂಡಿದ್ದ ಬಂಟ್ವಾಳ ಮೂಲದ ಯುವಕನನ್ನು ಚಿಕ್ಕಮಗಳೂರು ಜಿಲ್ಲೆಯ ಬಣಕಲ್ ಗುಡ್ಡದಲ್ಲಿ ಪೆಟ್ರೋಲ್ ಹಾಕಿ ಸುಟ್ಟು ಹಾಕಿದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
ಯುವಕನನ್ನು ಬಂಟ್ವಾಳ ತಾಲೂಕಿನ ಇರಾ ಗ್ರಾಮದ ಅಬ್ಬಾಸ್ ಎಂಬವರ ಪುತ್ರ ಫವಾಸ್ ಎಂದು ಗುರುತಿಸಲಾಗಿದೆ. ಮೂಡಿಗೆರೆ ಬಳಿಯ ಬಣಕಲ್ ಗುಡ್ಡದಲ್ಲಿ ಅರೆಸುಟ್ಟ ಶವ ಪತ್ತೆಯಾಗಿದ್ದು, ಫವಾಸ್ ನದ್ದೇ ಶವ ಎಂದು ಪತ್ತೆ ಮಾಡಲಾಗಿದೆ. ಫವಾಸ್ ಈ ಹಿಂದೆ ಮದುವೆಯಾಗಿದ್ದು, ಆನಂತರ ಪತ್ನಿಯನ್ನು ಬಿಟ್ಟು ಹೋಗಿದ್ದ. ಗಾಂಜಾ ಪೆಡ್ಲಿಂಗ್, ಅದೇ ವಹಿವಾಟಿನಲ್ಲಿ ವ್ಯಸ್ತನಾಗಿದ್ದ ಫವಾಸ್ ಮನಗೆ ಬರುವುದನ್ನೇ ಕಡಿಮೆ ಮಾಡಿದ್ದ.

ಫವಾಸ್ ಡ್ರಗ್ಸ್ ಸೇವನೆ ಮಾಡುತ್ತಿದ್ದ ಕಾರಣಕ್ಕೆ ಮನೆಯ ಗೌರವ ಹಾಳಾಗುತ್ತೆ ಎಂದು ಮನೆಯವರು ಕೂಡ ದೂರ ಮಾಡಿದ್ದರು. ಡ್ರಗ್ಸ್ ಮತ್ತು ಗಾಂಜಾ ಗ್ಯಾಂಗಿನಲ್ಲಿ ಗುರುತಿಸಿಕೊಂಡಿದ್ದಕ್ಕೆ ಫವಾಸ್ ಬಗ್ಗೆ ಕುಟುಂಬಸ್ಥರು ಅಸಮಾಧಾನದಲ್ಲಿದ್ದರು. ಅಕ್ರಮವಾಗಿ ಗಾಂಜಾ ವ್ಯವಹಾರದಲ್ಲಿ ತೊಡಗಿಸಿಕೊಂಡಿದ್ದರಿಂದ ಮಂಗಳೂರು, ಬಂಟ್ವಾಳದಲ್ಲಿ ಪೊಲೀಸರಿಗೆ ನೋಟೆಡ್ ಆಗಿಯೂ ಇದ್ದ. ಹತ್ತು ದಿನಗಳ ಹಿಂದೆ ಫವಾಸ್ ನನ್ನು ತಂಡವೊಂದು ಅಪಹರಿಸಿದೆ ಎನ್ನಲಾಗುತ್ತಿದ್ದು ಆನಂತರ ನಾಪತ್ತೆಯಾಗಿದ್ದ. ಗಾಂಜಾ ವಹಿವಾಟಿನಲ್ಲಿ ಹಣಕಾಸು ವಿಷಯದಲ್ಲಿ ವೈಷಮ್ಯದಿಂದ ತಂಡ ಅಪಹರಿಸಿತ್ತು ಎನ್ನಲಾಗಿದೆ.
ಈ ನಡುವೆ, ಮೂಡಿಗೆರೆ ಬಳಿಯ ಬಣಕಲ್ ಗುಡ್ಡದಲ್ಲಿ ಪೆಟ್ರೋಲ್ ಹಾಕಿ ಸುಟ್ಟ ಶವ ಪತ್ತೆಯಾಗಿದ್ದು ಫವಾಸ್ ನದ್ದೇ ಎಂದು ಪೊಲೀಸರು ಗುರುತು ಹಚ್ಚಿದ್ದಾರೆ. ಫವಾಸ್ ಕೊಲೆ ಪ್ರಕರಣದಲ್ಲಿ ವಗ್ಗ ಮತ್ತು ಕಾವಳಕಟ್ಟೆಯ ಯುವಕರು ಇದ್ದಾರೆ ಎಂಬುದನ್ನು ಪೊಲೀಸರು ಶಂಕಿಸಿದ್ದಾರೆ. ಫವಾಸ್ ಜೊತೆಗೆ ಗಾಂಜಾ ವಹಿವಾಟಿನಲ್ಲಿ ಗುರುತಿಸಿದ್ದ ಗೆಳೆಯರನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ.
Mangalore Bantwal Youth involved in Ganja gang murdered, body found at Bankal, gutted with fire. The deceased has been identified as Abbas from Ira, Bantwal.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am