ಬ್ರೇಕಿಂಗ್ ನ್ಯೂಸ್
11-06-23 05:47 pm Mangalore Correspondent ಕ್ರೈಂ
ಉಪ್ಪಿನಂಗಡಿ, ಜೂನ್ 11: ಟ್ಯಾಂಕರ್ ಲಾರಿ ತಡೆದು ತಂಡವೊಂದು ಚಾಲಕನ ಮೇಲೆ ದಾಳಿ ನಡೆಸಿ ನಗದು ದೋಚಿ ಪರಾರಿಯಾಗಿರುವ ಘಟನೆ ಉಪ್ಪಿನಂಗಡಿ ಸಮೀಪದಲ್ಲಿ ನಡೆದಿದೆ.
ಸುರತ್ಕಲ್ ನಿವಾಸಿ ಆಸ್ಕರ್ ವಿನ್ಸೆಂಟ್ ಸೋನ್ಸ್ (61) ಹಲ್ಲೆಗೊಳಗಾದ ವ್ಯಕ್ತಿ.
ವಿನ್ಸೆಂಟ್ ಕುಳೂರಿನಿಂದ ಟ್ಯಾಂಕರ್ ನ್ನು ಚಲಾಯಿಸಿ ಬರುತ್ತಿದ್ದು ಉಪ್ಪಿನಂಗಡಿ ಬಳಿ ಖಾಸಗಿ ಬಸ್ನಿಂದ ವ್ಯಕ್ತಿಯೊಬ್ಬ ಇಳಿದು ಟ್ಯಾಂಕರ್ ನಿಲ್ಲಿಸುವಂತೆ ಸೂಚಿಸಿದ್ದಾನೆ. ಇವರು ಟ್ಯಾಂಕರ್ ನಿಲ್ಲಿಸದೆ ಮುಂದೆ ಹೋದಾಗ ಕಾರೊಂದು ಬಂದು ಲಾರಿಗೆ ಅಡ್ಡ ಹಾಕಿ ಮೂವರು ವ್ಯಕ್ತಿಗಳು ಕಾರಿನಿಂದ ಇಳಿದು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ಅದಲ್ಲದೆ ವ್ಯಾಲೆಟ್ ಮತ್ತು ದಾಖಲೆಗಳನ್ನು ಕಸಿದುಕೊಂಡು, ನಂತರ ನನ್ನನ್ನು ವಾಹನದಿಂದ ಹೊರಗೆಳೆದು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.
ದರೋಡೆ ನಡೆಸಿದ ವೇಳೆ ಅವರ ಕೈ, ಬಾಯಿ ಮತ್ತು ಕಣ್ಣಿಗೆ ಗಾಯಗಳಾಗಿದ್ದು, ಅವರ ಬಳಿಯಿದ್ದ 6000 ರೂಪಾಯಿ ನಗದನ್ನು ದುಷ್ಕರ್ಮಿಗಳು ದೋಚಿ ಪರಾರಿಯಾಗಿದ್ದಾರೆ ಎಂದು ದೂರು ನೀಡಲಾಗಿದೆ.
Uppinangady Tanker driver stopped and assaulted by gang, Rs 6000 cash looted. Oscar Vincent Soans (61), a resident of Suratkal Kadambadi Mane, was the unfortunate victim of the assault. Soans sustained injuries to his hand, mouth, and eye during the attack.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
12-01-26 05:01 pm
Mangaluru Staffer
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm