ಬ್ರೇಕಿಂಗ್ ನ್ಯೂಸ್
11-06-23 05:47 pm Mangalore Correspondent ಕ್ರೈಂ
ಉಪ್ಪಿನಂಗಡಿ, ಜೂನ್ 11: ಟ್ಯಾಂಕರ್ ಲಾರಿ ತಡೆದು ತಂಡವೊಂದು ಚಾಲಕನ ಮೇಲೆ ದಾಳಿ ನಡೆಸಿ ನಗದು ದೋಚಿ ಪರಾರಿಯಾಗಿರುವ ಘಟನೆ ಉಪ್ಪಿನಂಗಡಿ ಸಮೀಪದಲ್ಲಿ ನಡೆದಿದೆ.
ಸುರತ್ಕಲ್ ನಿವಾಸಿ ಆಸ್ಕರ್ ವಿನ್ಸೆಂಟ್ ಸೋನ್ಸ್ (61) ಹಲ್ಲೆಗೊಳಗಾದ ವ್ಯಕ್ತಿ.
ವಿನ್ಸೆಂಟ್ ಕುಳೂರಿನಿಂದ ಟ್ಯಾಂಕರ್ ನ್ನು ಚಲಾಯಿಸಿ ಬರುತ್ತಿದ್ದು ಉಪ್ಪಿನಂಗಡಿ ಬಳಿ ಖಾಸಗಿ ಬಸ್ನಿಂದ ವ್ಯಕ್ತಿಯೊಬ್ಬ ಇಳಿದು ಟ್ಯಾಂಕರ್ ನಿಲ್ಲಿಸುವಂತೆ ಸೂಚಿಸಿದ್ದಾನೆ. ಇವರು ಟ್ಯಾಂಕರ್ ನಿಲ್ಲಿಸದೆ ಮುಂದೆ ಹೋದಾಗ ಕಾರೊಂದು ಬಂದು ಲಾರಿಗೆ ಅಡ್ಡ ಹಾಕಿ ಮೂವರು ವ್ಯಕ್ತಿಗಳು ಕಾರಿನಿಂದ ಇಳಿದು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ಅದಲ್ಲದೆ ವ್ಯಾಲೆಟ್ ಮತ್ತು ದಾಖಲೆಗಳನ್ನು ಕಸಿದುಕೊಂಡು, ನಂತರ ನನ್ನನ್ನು ವಾಹನದಿಂದ ಹೊರಗೆಳೆದು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.
ದರೋಡೆ ನಡೆಸಿದ ವೇಳೆ ಅವರ ಕೈ, ಬಾಯಿ ಮತ್ತು ಕಣ್ಣಿಗೆ ಗಾಯಗಳಾಗಿದ್ದು, ಅವರ ಬಳಿಯಿದ್ದ 6000 ರೂಪಾಯಿ ನಗದನ್ನು ದುಷ್ಕರ್ಮಿಗಳು ದೋಚಿ ಪರಾರಿಯಾಗಿದ್ದಾರೆ ಎಂದು ದೂರು ನೀಡಲಾಗಿದೆ.
Uppinangady Tanker driver stopped and assaulted by gang, Rs 6000 cash looted. Oscar Vincent Soans (61), a resident of Suratkal Kadambadi Mane, was the unfortunate victim of the assault. Soans sustained injuries to his hand, mouth, and eye during the attack.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 11:44 am
HK News Desk
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
09-02-26 11:20 pm
HK News Desk
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
10-02-26 10:59 am
Mangalore Correspondent
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm