ಬ್ರೇಕಿಂಗ್ ನ್ಯೂಸ್
12-06-23 03:35 pm HK News Desk ಕ್ರೈಂ
ಲಕ್ನೋ, ಜೂನ್ 12: ಉದ್ಯಮಿಗೆ ಸೇರಿದ 1.4 ಕೋಟಿ ರೂ. ದರೋಡೆಗೈದ ಪ್ರಕರಣದಲ್ಲಿ ಆರೋಪಿಗಳಿಗೆ ಸಹಕರಿಸಿದ ಆರೋಪದಲ್ಲಿ ಏಳು ಮಂದಿ ಪೊಲೀಸರನ್ನು ಉತ್ತರ ಪ್ರದೇಶ ಸರಕಾರ ಸೇವೆಯಿಂದಲೇ ವಜಾಗೊಳಿಸಿ ಕಠಿಣ ಕ್ರಮ ಜರುಗಿಸಿದೆ.
ಔರೈಯಾ ಜಿಲ್ಲೆಯ ಭೇಲುಪುರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುಜರಾತ್ ಮೂಲದ ಉದ್ಯಮಿಯನ್ನು ಅಪಹರಿಸಿ 1.4 ಕೋಟಿ ರೂ. ದರೋಡೆ ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆದಿದ್ದು, ಇದುವರೆಗೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಆದರೆ ವಜಾಗೊಂಡ ಏಳು ಪೊಲೀಸರನ್ನು ಇನ್ನೂ ಬಂಧಿಸಿಲ್ಲ. ಸೇವೆಯಿಂದ ವಜಾಗೊಂಡ ಏಳು ಪೊಲೀಸರಲ್ಲಿ ಒಬ್ಬ ಸ್ಟೇಷನ್ ಹೌಸ್ ಆಫೀಸರ್ ಮತ್ತು ಮೂವರು ಸಬ್ ಇನ್ಸ್ಪೆಕ್ಟರ್ ಹಾಗೂ ಮೂವರು ಕಾನ್ಸ್ಟೆಬಲ್ಗಳಾಗಿದ್ದಾರೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ವಾರಣಾಸಿಯ ಪೊಲೀಸ್ ಹೆಚ್ಚುವರಿ ಪೊಲೀಸ್ ಕಮಿಷನರ್, ಆರಂಭದಲ್ಲಿ ಪ್ರಕರಣದ ಬಗ್ಗೆ ನಿರ್ಲಕ್ಷ್ಯ ತೋರಿದ್ದಕ್ಕಾಗಿ ಏಳು ಪೊಲೀಸರನ್ನು ಅಮಾನತುಗೊಳಿಸಲಾಗಿತ್ತು. ಆದರೆ ತನಿಖೆಯ ವೇಳೆ ಪೊಲೀಸರೇ ಅಪರಾಧ ಚಟುವಟಿಕೆಯಲ್ಲಿ ತೊಡಗಿರುವುದು ಕಂಡುಬಂದಿದ್ದರಿಂದ ಪೊಲೀಸ್ ಸೇವೆಯಿಂದ ವಜಾಗೊಳಿಸಲಾಗಿದೆ.
ದರೋಡೆ ಪ್ರಕರಣವನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿದೆ. ಸಾಕ್ಷ್ಯಾಧಾರಗಳ ಆಧಾರದಲ್ಲಿ ಆರೋಪಿಗಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
The Uttar Pradesh Police has dismissed seven policemen from police services for being allegedly involved in robbing Rs 1.40 crore from an employee of a Gujarat-based businessman in the Bhelupur area of Varanasi district on May 31.
26-07-25 02:00 pm
HK News Desk
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
Rameshwaram Cafe Pongal Worm: ರಾಮೇಶ್ವರ ಕೆಫೆಯ...
24-07-25 10:52 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
26-07-25 10:41 pm
Mangalore Correspondent
Mangalore, Dharmasthala Case, SIT, whistle bl...
26-07-25 10:05 pm
ಧರ್ಮಸ್ಥಳ ಎಸ್ಐಟಿ ತಂಡದಿಂದ ಮತ್ತೊಬ್ಬರು ಹೊರಕ್ಕೆ ;...
26-07-25 08:20 pm
Mangalore Rajashree Jayaraj Poojary Death: ಬಹ...
26-07-25 04:38 pm
India’s Largest Job Fair ‘Alva’s Pragati 2025...
26-07-25 11:37 am
26-07-25 09:35 pm
HK News Desk
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm
ದೇಶದಲ್ಲಿ ಅಲ್ ಖೈದಾ ಉಗ್ರವಾದಿ ಗುಂಪಿಗೆ ಯುವಜನರ ಸೇರ...
24-07-25 12:01 pm
Hyderabad, Udupi, Crime: ಹೈದರಾಬಾದಿನಲ್ಲಿ ರಿಯಲ್...
23-07-25 04:49 pm
ಟೆಲಿಗ್ರಾಮ್ ಆ್ಯಪ್ನಲ್ಲಿ ಹೂಡಿಕೆ ಮೇಲೆ ಕಮಿಷನ್ ; ಆ...
23-07-25 03:25 pm