ಬ್ರೇಕಿಂಗ್ ನ್ಯೂಸ್
12-06-23 03:35 pm HK News Desk ಕ್ರೈಂ
ಲಕ್ನೋ, ಜೂನ್ 12: ಉದ್ಯಮಿಗೆ ಸೇರಿದ 1.4 ಕೋಟಿ ರೂ. ದರೋಡೆಗೈದ ಪ್ರಕರಣದಲ್ಲಿ ಆರೋಪಿಗಳಿಗೆ ಸಹಕರಿಸಿದ ಆರೋಪದಲ್ಲಿ ಏಳು ಮಂದಿ ಪೊಲೀಸರನ್ನು ಉತ್ತರ ಪ್ರದೇಶ ಸರಕಾರ ಸೇವೆಯಿಂದಲೇ ವಜಾಗೊಳಿಸಿ ಕಠಿಣ ಕ್ರಮ ಜರುಗಿಸಿದೆ.
ಔರೈಯಾ ಜಿಲ್ಲೆಯ ಭೇಲುಪುರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುಜರಾತ್ ಮೂಲದ ಉದ್ಯಮಿಯನ್ನು ಅಪಹರಿಸಿ 1.4 ಕೋಟಿ ರೂ. ದರೋಡೆ ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆದಿದ್ದು, ಇದುವರೆಗೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಆದರೆ ವಜಾಗೊಂಡ ಏಳು ಪೊಲೀಸರನ್ನು ಇನ್ನೂ ಬಂಧಿಸಿಲ್ಲ. ಸೇವೆಯಿಂದ ವಜಾಗೊಂಡ ಏಳು ಪೊಲೀಸರಲ್ಲಿ ಒಬ್ಬ ಸ್ಟೇಷನ್ ಹೌಸ್ ಆಫೀಸರ್ ಮತ್ತು ಮೂವರು ಸಬ್ ಇನ್ಸ್ಪೆಕ್ಟರ್ ಹಾಗೂ ಮೂವರು ಕಾನ್ಸ್ಟೆಬಲ್ಗಳಾಗಿದ್ದಾರೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ವಾರಣಾಸಿಯ ಪೊಲೀಸ್ ಹೆಚ್ಚುವರಿ ಪೊಲೀಸ್ ಕಮಿಷನರ್, ಆರಂಭದಲ್ಲಿ ಪ್ರಕರಣದ ಬಗ್ಗೆ ನಿರ್ಲಕ್ಷ್ಯ ತೋರಿದ್ದಕ್ಕಾಗಿ ಏಳು ಪೊಲೀಸರನ್ನು ಅಮಾನತುಗೊಳಿಸಲಾಗಿತ್ತು. ಆದರೆ ತನಿಖೆಯ ವೇಳೆ ಪೊಲೀಸರೇ ಅಪರಾಧ ಚಟುವಟಿಕೆಯಲ್ಲಿ ತೊಡಗಿರುವುದು ಕಂಡುಬಂದಿದ್ದರಿಂದ ಪೊಲೀಸ್ ಸೇವೆಯಿಂದ ವಜಾಗೊಳಿಸಲಾಗಿದೆ.
ದರೋಡೆ ಪ್ರಕರಣವನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿದೆ. ಸಾಕ್ಷ್ಯಾಧಾರಗಳ ಆಧಾರದಲ್ಲಿ ಆರೋಪಿಗಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
The Uttar Pradesh Police has dismissed seven policemen from police services for being allegedly involved in robbing Rs 1.40 crore from an employee of a Gujarat-based businessman in the Bhelupur area of Varanasi district on May 31.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm