ಬ್ರೇಕಿಂಗ್ ನ್ಯೂಸ್
13-06-23 01:29 pm Bangalore Correspondent ಕ್ರೈಂ
ಬೆಂಗಳೂರು, ಜೂನ್ 13: ಹೆತ್ತ ತಾಯಿಯನ್ನು ಕೊಂದು ಸೂಟ್ಕೇಸ್ನಲ್ಲಿ ಶವವಿಟ್ಟು ಪೊಲೀಸ್ ಠಾಣೆಗೆ ಹೊತ್ತು ತಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಷ್ಟು ಸ್ಫೋಟಕ ಮಾಹಿತಿ ಬಹಿರಂಗವಾಗಿದೆ.
ಸೆನಾಲಿ ಸೇನ್ (39) ಹೆತ್ತ ತಾಯಿಯನ್ನು ಕೊಲೆ ಮಾಡಿದಾಕೆ. 70 ವರ್ಷದ ಬೀವಾ ಪಾಲ್ ಕೊಲೆಯಾದ ವೃದ್ಧೆ.
ಸೆನಾಲಿ ಸೇನ್ ಅಮ್ಮ ಮತ್ತು ಅತ್ತೆ ಒಂದೇ ಮನೆಯಲ್ಲಿದ್ದರು. ಇಬ್ಬರೂ ದಿನಾ ಗಲಾಟೆ ಮಾಡಿಕೊಳ್ಳುತ್ತಿದ್ದರು. ಬೀಗರ ಜಗಳಕ್ಕೆ ಬೇಸತ್ತಿದ್ದ ಬೀವಾ ಪಾಲ್ ನಿದ್ರೆ ಮಾತ್ರೆ ನುಂಗಿ ಸಾಯೋದಾಗಿ ಹೇಳಿದ್ದಾರೆ. ಬೆದರಿಕೆಯಂತೆಯೇ ಮುಂಜಾನೆ ಸೆನಾಲಿ ಸೇನ್ ತನ್ನ ತಾಯಿಗೆ 20 ನಿದ್ರೆ ಮಾತ್ರೆ ನುಂಗಿಸಿದ್ದಾಳೆ.
ತಾಯಿ ಹೊಟ್ಟೆ ನೋವು ಎಂದಾಗ ವೇಲ್ನಿಂದ ಕುತ್ತಿಗೆ ಬಿಗಿದು ಕೊಲೆ ಮಾಡಿದ್ದಾಳೆ. ಟ್ರ್ಯಾಲಿ ಸೂಟ್ಕೇಸ್ನಲ್ಲಿ ತಾಯಿ ಶವವಿಟ್ಟು, ತಂದೆಯ ಫೋಟೊ ಇಟ್ಟು ಮಗಳು ಸ್ಟೇಷನ್ಗೆ ಬಂದಿದ್ದಾಳೆ.
ಬಿಳೇಕಳ್ಳಿಯ ಎನ್ಎಸ್ಆರ್ ಗ್ರೀನ್ ಅಪಾರ್ಟ್ಮೆಂಟ್ನಿಂದ ತಾಯಿಯ ಮೃತದೇಹದೊಂದಿಗೆ ಮೈಕೊಲೇಔಟ್ ಪೊಲೀಸ್ ಠಾಣೆಗೆ ಸೆನಾಲಿ ಬೇನ್ ಬಂದಿದ್ದಾಳೆ. ಇದನ್ನು ಕಂಡು ಪೊಲೀಸರೇ ದಂಗಾಗಿದ್ದಾರೆ.
ಸದ್ಯ ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸೆನಾಲಿ ಸೇನ್ಳನ್ನು ಬಂಧಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಶವ ಪರೀಕ್ಷೆಗಾಗಿ ರವಾನಿಸಲಾಗಿದೆ. ಈ ಸಂಬಂಧ ಮೈಕೋ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A shocking case of murder has come to light in Bengaluru, where a 39-year-old woman allegedly killed her mother and then reached the police station with the stuffed body of the elderly woman in a suitcase. According to MICO Layout Police, the accused, named Senali Sen, who lives in an apartment in the Bilekahalli area, killed her 70-year-old mother Beeva Paul in a fit of rage.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
12-01-26 05:01 pm
Mangaluru Staffer
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm