ಬ್ರೇಕಿಂಗ್ ನ್ಯೂಸ್
31-10-20 04:46 pm Headline Karnataka News Network ಕ್ರೈಂ
ಹೈದರಾಬಾದ್, ಅಕ್ಟೋಬರ್ 31 : ಮಹಿಳೆಯೊಬ್ಬಳ ವಾಟ್ಸ್ಆ್ಯಪ್ ಸ್ಟೇಟಸ್ನಲ್ಲಿ ಹಾಕಿದ್ದ ಫೋಟೋ ಮೂಲಕ 15 ತಿಂಗಳ ಹಿಂದೆ ಚಿನ್ನಾಭರಣ ಕಳವು ಮಾಡಿದ್ದ ಆರೋಪಿ ಸಿಕ್ಕಿಬಿದ್ದ ಘಟನೆ ತೆಲಂಗಾಣದಲ್ಲಿ ನಡೆದಿದೆ.
ಹೈದರಾಬಾದ್ನ ರಾಚಕೊಂಡ ಪೊಲೀಸ್ ಠಾಣಾ ವ್ಯಾಪ್ತಿಯ ಸಾಯಿಪುರಿ ಕಾಲೊನಿಯಲ್ಲಿ ಕಳೆದ ವರ್ಷ ರವಿಕಿರಣ್ ಎಂಬವರ ಮನೆಯಲ್ಲಿ ಚಿನ್ನಾಭರಣ ಕಳ್ಳತನವಾಗಿತ್ತು.


2019 ಜು.12ರಂದು ರವಿಕಿರಣ್ ದೇವಸ್ಥಾನಕ್ಕೆ ಹೋಗಿ ಬರುವಷ್ಟರಲ್ಲಿ ಮನೆಯ ಬೀಗ ತೆಗೆದುಕೊಂಡಿತ್ತು, ಇದನ್ನು ಕಂಡು ಅವರಿಗೆ ಆಶ್ಚರ್ಯವಾದರೂ ತಾವೇ ಮರೆತು ಹೋಗಿದ್ದೆನೋ ಎಂದುಕೊಂಡಿದ್ದರು. ನಂತರದಲ್ಲಿ ಮನೆಯ ಆಭರಣ ಕಳವಾಗಿದ್ದು ಅವರ ಗಮನಕ್ಕೆ ಬಂದಿತ್ತು. ಕೂಡಲೇ ಪೊಲೀಸರಿಗೆ ದೂರು ನೀಡಿ ಕಳ್ಳತನದ ಪ್ರಕರಣವನ್ನು ದಾಖಲಿಸಿದ್ದರು. ಆದರೆ ಆರೋಪಿಯ ಪತ್ತೆ ಮಾತ್ರ ಆಗಿರಲಿಲ್ಲ.
ಇತ್ತೀಚೆಗೆ ರವಿಕಿರಣ್ ಅವರ ನೆರೆಮನೆಯ ಮಹಿಳೆ ಅದೇ ರೀತಿಯ ಚಿನ್ನಾಭರಣ ಧರಿಸಿ ವಾಟ್ಸ್ ಆ್ಯಪ್ ಸ್ಟೇಟಸ್ನಲ್ಲಿ ತನ್ನ ಫೋಟೋ ಹಾಕಿದ್ದರು. ಇದನ್ನ ನೋಡಿದ ರವಿಕಿರಣ್, ಅನುಮಾನ ಬಂದು ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ವಿಚಾರಣೆ ಮಾಡಿದಾಗ, ಆ ಮಹಿಳೆಯ ಮಗ ಜಿತೇಂದರ್ ಆಭರಣ ಕದ್ದಿದ್ದನೆಂದು ಗೊತ್ತಾಗಿದೆ. ಆರೋಪಿ ಜಿತೇಂದರ್ನನ್ನು ಅರೆಸ್ಟ್ ಮಾಡಲಾಗಿದ್ದು, ಕೃತ್ಯದ ಬಗ್ಗೆ ಗೊತ್ತಿದ್ದರೂ ವಿಷಯ ಮುಚ್ಚಿಟ್ಟಿದ್ದ ತಾಯಿಗೆ ಪೊಲೀಸರು ನೋಟಿಸ್ ನೀಡಿದ್ದಾರೆ.
A photograph posted as the WhatsApp status of a woman helped Rachakonda police detect a 15-month-old theft case reported at Malkajgiri and nab the accused Ponnugoti Jitender.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 02:35 pm
HK News Staffer
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm