ಬ್ರೇಕಿಂಗ್ ನ್ಯೂಸ್
31-10-20 04:46 pm Headline Karnataka News Network ಕ್ರೈಂ
ಹೈದರಾಬಾದ್, ಅಕ್ಟೋಬರ್ 31 : ಮಹಿಳೆಯೊಬ್ಬಳ ವಾಟ್ಸ್ಆ್ಯಪ್ ಸ್ಟೇಟಸ್ನಲ್ಲಿ ಹಾಕಿದ್ದ ಫೋಟೋ ಮೂಲಕ 15 ತಿಂಗಳ ಹಿಂದೆ ಚಿನ್ನಾಭರಣ ಕಳವು ಮಾಡಿದ್ದ ಆರೋಪಿ ಸಿಕ್ಕಿಬಿದ್ದ ಘಟನೆ ತೆಲಂಗಾಣದಲ್ಲಿ ನಡೆದಿದೆ.
ಹೈದರಾಬಾದ್ನ ರಾಚಕೊಂಡ ಪೊಲೀಸ್ ಠಾಣಾ ವ್ಯಾಪ್ತಿಯ ಸಾಯಿಪುರಿ ಕಾಲೊನಿಯಲ್ಲಿ ಕಳೆದ ವರ್ಷ ರವಿಕಿರಣ್ ಎಂಬವರ ಮನೆಯಲ್ಲಿ ಚಿನ್ನಾಭರಣ ಕಳ್ಳತನವಾಗಿತ್ತು.


2019 ಜು.12ರಂದು ರವಿಕಿರಣ್ ದೇವಸ್ಥಾನಕ್ಕೆ ಹೋಗಿ ಬರುವಷ್ಟರಲ್ಲಿ ಮನೆಯ ಬೀಗ ತೆಗೆದುಕೊಂಡಿತ್ತು, ಇದನ್ನು ಕಂಡು ಅವರಿಗೆ ಆಶ್ಚರ್ಯವಾದರೂ ತಾವೇ ಮರೆತು ಹೋಗಿದ್ದೆನೋ ಎಂದುಕೊಂಡಿದ್ದರು. ನಂತರದಲ್ಲಿ ಮನೆಯ ಆಭರಣ ಕಳವಾಗಿದ್ದು ಅವರ ಗಮನಕ್ಕೆ ಬಂದಿತ್ತು. ಕೂಡಲೇ ಪೊಲೀಸರಿಗೆ ದೂರು ನೀಡಿ ಕಳ್ಳತನದ ಪ್ರಕರಣವನ್ನು ದಾಖಲಿಸಿದ್ದರು. ಆದರೆ ಆರೋಪಿಯ ಪತ್ತೆ ಮಾತ್ರ ಆಗಿರಲಿಲ್ಲ.
ಇತ್ತೀಚೆಗೆ ರವಿಕಿರಣ್ ಅವರ ನೆರೆಮನೆಯ ಮಹಿಳೆ ಅದೇ ರೀತಿಯ ಚಿನ್ನಾಭರಣ ಧರಿಸಿ ವಾಟ್ಸ್ ಆ್ಯಪ್ ಸ್ಟೇಟಸ್ನಲ್ಲಿ ತನ್ನ ಫೋಟೋ ಹಾಕಿದ್ದರು. ಇದನ್ನ ನೋಡಿದ ರವಿಕಿರಣ್, ಅನುಮಾನ ಬಂದು ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ವಿಚಾರಣೆ ಮಾಡಿದಾಗ, ಆ ಮಹಿಳೆಯ ಮಗ ಜಿತೇಂದರ್ ಆಭರಣ ಕದ್ದಿದ್ದನೆಂದು ಗೊತ್ತಾಗಿದೆ. ಆರೋಪಿ ಜಿತೇಂದರ್ನನ್ನು ಅರೆಸ್ಟ್ ಮಾಡಲಾಗಿದ್ದು, ಕೃತ್ಯದ ಬಗ್ಗೆ ಗೊತ್ತಿದ್ದರೂ ವಿಷಯ ಮುಚ್ಚಿಟ್ಟಿದ್ದ ತಾಯಿಗೆ ಪೊಲೀಸರು ನೋಟಿಸ್ ನೀಡಿದ್ದಾರೆ.
A photograph posted as the WhatsApp status of a woman helped Rachakonda police detect a 15-month-old theft case reported at Malkajgiri and nab the accused Ponnugoti Jitender.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm