ಬ್ರೇಕಿಂಗ್ ನ್ಯೂಸ್
31-10-20 04:46 pm Headline Karnataka News Network ಕ್ರೈಂ
ಹೈದರಾಬಾದ್, ಅಕ್ಟೋಬರ್ 31 : ಮಹಿಳೆಯೊಬ್ಬಳ ವಾಟ್ಸ್ಆ್ಯಪ್ ಸ್ಟೇಟಸ್ನಲ್ಲಿ ಹಾಕಿದ್ದ ಫೋಟೋ ಮೂಲಕ 15 ತಿಂಗಳ ಹಿಂದೆ ಚಿನ್ನಾಭರಣ ಕಳವು ಮಾಡಿದ್ದ ಆರೋಪಿ ಸಿಕ್ಕಿಬಿದ್ದ ಘಟನೆ ತೆಲಂಗಾಣದಲ್ಲಿ ನಡೆದಿದೆ.
ಹೈದರಾಬಾದ್ನ ರಾಚಕೊಂಡ ಪೊಲೀಸ್ ಠಾಣಾ ವ್ಯಾಪ್ತಿಯ ಸಾಯಿಪುರಿ ಕಾಲೊನಿಯಲ್ಲಿ ಕಳೆದ ವರ್ಷ ರವಿಕಿರಣ್ ಎಂಬವರ ಮನೆಯಲ್ಲಿ ಚಿನ್ನಾಭರಣ ಕಳ್ಳತನವಾಗಿತ್ತು.


2019 ಜು.12ರಂದು ರವಿಕಿರಣ್ ದೇವಸ್ಥಾನಕ್ಕೆ ಹೋಗಿ ಬರುವಷ್ಟರಲ್ಲಿ ಮನೆಯ ಬೀಗ ತೆಗೆದುಕೊಂಡಿತ್ತು, ಇದನ್ನು ಕಂಡು ಅವರಿಗೆ ಆಶ್ಚರ್ಯವಾದರೂ ತಾವೇ ಮರೆತು ಹೋಗಿದ್ದೆನೋ ಎಂದುಕೊಂಡಿದ್ದರು. ನಂತರದಲ್ಲಿ ಮನೆಯ ಆಭರಣ ಕಳವಾಗಿದ್ದು ಅವರ ಗಮನಕ್ಕೆ ಬಂದಿತ್ತು. ಕೂಡಲೇ ಪೊಲೀಸರಿಗೆ ದೂರು ನೀಡಿ ಕಳ್ಳತನದ ಪ್ರಕರಣವನ್ನು ದಾಖಲಿಸಿದ್ದರು. ಆದರೆ ಆರೋಪಿಯ ಪತ್ತೆ ಮಾತ್ರ ಆಗಿರಲಿಲ್ಲ.
ಇತ್ತೀಚೆಗೆ ರವಿಕಿರಣ್ ಅವರ ನೆರೆಮನೆಯ ಮಹಿಳೆ ಅದೇ ರೀತಿಯ ಚಿನ್ನಾಭರಣ ಧರಿಸಿ ವಾಟ್ಸ್ ಆ್ಯಪ್ ಸ್ಟೇಟಸ್ನಲ್ಲಿ ತನ್ನ ಫೋಟೋ ಹಾಕಿದ್ದರು. ಇದನ್ನ ನೋಡಿದ ರವಿಕಿರಣ್, ಅನುಮಾನ ಬಂದು ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ವಿಚಾರಣೆ ಮಾಡಿದಾಗ, ಆ ಮಹಿಳೆಯ ಮಗ ಜಿತೇಂದರ್ ಆಭರಣ ಕದ್ದಿದ್ದನೆಂದು ಗೊತ್ತಾಗಿದೆ. ಆರೋಪಿ ಜಿತೇಂದರ್ನನ್ನು ಅರೆಸ್ಟ್ ಮಾಡಲಾಗಿದ್ದು, ಕೃತ್ಯದ ಬಗ್ಗೆ ಗೊತ್ತಿದ್ದರೂ ವಿಷಯ ಮುಚ್ಚಿಟ್ಟಿದ್ದ ತಾಯಿಗೆ ಪೊಲೀಸರು ನೋಟಿಸ್ ನೀಡಿದ್ದಾರೆ.
A photograph posted as the WhatsApp status of a woman helped Rachakonda police detect a 15-month-old theft case reported at Malkajgiri and nab the accused Ponnugoti Jitender.
03-11-25 05:17 pm
Bangalore Correspondent
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 10:47 pm
Mangalore Correspondent
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm