ಬ್ರೇಕಿಂಗ್ ನ್ಯೂಸ್
31-10-20 04:46 pm Headline Karnataka News Network ಕ್ರೈಂ
ಹೈದರಾಬಾದ್, ಅಕ್ಟೋಬರ್ 31 : ಮಹಿಳೆಯೊಬ್ಬಳ ವಾಟ್ಸ್ಆ್ಯಪ್ ಸ್ಟೇಟಸ್ನಲ್ಲಿ ಹಾಕಿದ್ದ ಫೋಟೋ ಮೂಲಕ 15 ತಿಂಗಳ ಹಿಂದೆ ಚಿನ್ನಾಭರಣ ಕಳವು ಮಾಡಿದ್ದ ಆರೋಪಿ ಸಿಕ್ಕಿಬಿದ್ದ ಘಟನೆ ತೆಲಂಗಾಣದಲ್ಲಿ ನಡೆದಿದೆ.
ಹೈದರಾಬಾದ್ನ ರಾಚಕೊಂಡ ಪೊಲೀಸ್ ಠಾಣಾ ವ್ಯಾಪ್ತಿಯ ಸಾಯಿಪುರಿ ಕಾಲೊನಿಯಲ್ಲಿ ಕಳೆದ ವರ್ಷ ರವಿಕಿರಣ್ ಎಂಬವರ ಮನೆಯಲ್ಲಿ ಚಿನ್ನಾಭರಣ ಕಳ್ಳತನವಾಗಿತ್ತು.


2019 ಜು.12ರಂದು ರವಿಕಿರಣ್ ದೇವಸ್ಥಾನಕ್ಕೆ ಹೋಗಿ ಬರುವಷ್ಟರಲ್ಲಿ ಮನೆಯ ಬೀಗ ತೆಗೆದುಕೊಂಡಿತ್ತು, ಇದನ್ನು ಕಂಡು ಅವರಿಗೆ ಆಶ್ಚರ್ಯವಾದರೂ ತಾವೇ ಮರೆತು ಹೋಗಿದ್ದೆನೋ ಎಂದುಕೊಂಡಿದ್ದರು. ನಂತರದಲ್ಲಿ ಮನೆಯ ಆಭರಣ ಕಳವಾಗಿದ್ದು ಅವರ ಗಮನಕ್ಕೆ ಬಂದಿತ್ತು. ಕೂಡಲೇ ಪೊಲೀಸರಿಗೆ ದೂರು ನೀಡಿ ಕಳ್ಳತನದ ಪ್ರಕರಣವನ್ನು ದಾಖಲಿಸಿದ್ದರು. ಆದರೆ ಆರೋಪಿಯ ಪತ್ತೆ ಮಾತ್ರ ಆಗಿರಲಿಲ್ಲ.
ಇತ್ತೀಚೆಗೆ ರವಿಕಿರಣ್ ಅವರ ನೆರೆಮನೆಯ ಮಹಿಳೆ ಅದೇ ರೀತಿಯ ಚಿನ್ನಾಭರಣ ಧರಿಸಿ ವಾಟ್ಸ್ ಆ್ಯಪ್ ಸ್ಟೇಟಸ್ನಲ್ಲಿ ತನ್ನ ಫೋಟೋ ಹಾಕಿದ್ದರು. ಇದನ್ನ ನೋಡಿದ ರವಿಕಿರಣ್, ಅನುಮಾನ ಬಂದು ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ವಿಚಾರಣೆ ಮಾಡಿದಾಗ, ಆ ಮಹಿಳೆಯ ಮಗ ಜಿತೇಂದರ್ ಆಭರಣ ಕದ್ದಿದ್ದನೆಂದು ಗೊತ್ತಾಗಿದೆ. ಆರೋಪಿ ಜಿತೇಂದರ್ನನ್ನು ಅರೆಸ್ಟ್ ಮಾಡಲಾಗಿದ್ದು, ಕೃತ್ಯದ ಬಗ್ಗೆ ಗೊತ್ತಿದ್ದರೂ ವಿಷಯ ಮುಚ್ಚಿಟ್ಟಿದ್ದ ತಾಯಿಗೆ ಪೊಲೀಸರು ನೋಟಿಸ್ ನೀಡಿದ್ದಾರೆ.
A photograph posted as the WhatsApp status of a woman helped Rachakonda police detect a 15-month-old theft case reported at Malkajgiri and nab the accused Ponnugoti Jitender.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am