ಬ್ರೇಕಿಂಗ್ ನ್ಯೂಸ್
16-06-23 10:11 pm Udupi Correspondent ಕ್ರೈಂ
ಉಡುಪಿ, ಜೂನ್ 16: ಜಿಲ್ಲಾ ಎಸ್.ಪಿ ಅಕ್ಷಯ್ ಮಚಿಂದ್ರ ಹಾಕೆ ಅವರ ಮಾರ್ಗದರ್ಶನದಲ್ಲಿ ಮಣಿಪಾಲ ಪಿಐ ದೇವರಾಜ್ ಟಿ.ವಿ ನೇತೃತ್ವದ ವಿಶೇಷ ತಂಡ ಡ್ರಗ್ಸ್ ವಿರುದ್ಧದ ಕಾರ್ಯಾಚರಣೆ ಮುಂದುವರೆಸಿದ್ದು ಜೂನ್ 16 ರಂದು ಮಣಿಪಾಲ ಠಾಣಾ ವ್ಯಾಪ್ತಿಯ ಹೆರ್ಗ ಗ್ರಾಮದ ಈಶ್ವರ ನಗರದ ಅಪಾರ್ಟ್ಮೆಂಟ್ ಒಂದರ ಬಳಿ ಸಾರ್ವಜನಿಕ ರಸ್ತೆಯಲ್ಲಿ ನಿಷೇಧಿತ ಮಾದಕ ದ್ರವ್ಯ ಮೆಥಾಂಪೆಟಮೆನ್ ನನ್ನು ಮಾರಾಟ ಮಾಡುವ ಪ್ರಯತ್ನದಲ್ಲಿದ್ದ ಇಬ್ಬರು ಕಾನೂನು ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ.
ಬಂಧಿತರು ಕೇರಳ ಮೂಲದ ನಿಭೀಷ್ (23) ಮತ್ತು ಅಮಲ್(22) ಎನ್ನುವವರಾಗಿದ್ದು,ಇಬ್ಬರೂ ಕಾನೂನು ಕಾಲೇಜಿನ ವಿದ್ಯಾರ್ಥಿಗಳಾಗಿದ್ದಾರೆ. ಇನ್ನೊಬ್ಬ ಆರೋಪಿ ಅಪ್ಸಿನ್ ತಲೆಮರೆಸಿಕೊಂಡಿದ್ದು, ಆತನ ಪತ್ತೆಗೆ ಬಲೆ ಬೀಸಲಾಗಿದೆ.
ಬಂಧಿತ ವಿದ್ಯಾರ್ಥಿಗಳ ಬಳಿ 35 ಸಾವಿರ ರೂ. ಮೌಲ್ಯದ 7.3 ಗ್ರಾಂ ಮೆಥಾಂಪೆಟಮೆನ್ ಮಾದಕ ದ್ರವ್ಯ ಪತ್ತೆಯಾಗಿದ್ದು, ಜತೆಗೆ 1.25 ಲಕ್ಷ ಮೌಲ್ಯದ ಡ್ಯೂಕ್ ಬೈಕ್ ಹಾಗೂ 1 ಲಕ್ಷ ಮೌಲ್ಯದ 2 ಮೊಬೈಲ್ ಫೋನ್ಗಳನ್ನು ವಶ ಪಡಿಸಿಕೊಳ್ಳಲಾಗಿದೆ.
ಮಣಿಪಾಲದಲ್ಲಿ ಬುಧವಾರ ವಿದ್ಯಾರ್ಥಿ ಸೇರಿದಂತೆ ಮೂರು ಜನ ಗಾಂಜಾ ಪೆಡ್ಲರ್ಗಳನ್ನು ಬಂಧಿಸಿ ಸುಮಾರು 75,000 ರೂ.ಮೌಲ್ಯದ 1.5 ಕೆ.ಜಿ. ಗಾಂಜಾ ವಶಪಡಿಸಿಕೊಳ್ಳಲಾಗಿತ್ತು.
Under the guidance of Udupi SP Akshay Machindra Hakay, a police team led by Manipal police inspector Devaraj T V has intensified its crackdown on drug-related activities. On Friday, June 16, the team apprehended two law students who were attempting to sell MDMA drugs near Ishwar Nagar apartment in Herga village.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm