ಬ್ರೇಕಿಂಗ್ ನ್ಯೂಸ್
16-06-23 10:11 pm Udupi Correspondent ಕ್ರೈಂ
ಉಡುಪಿ, ಜೂನ್ 16: ಜಿಲ್ಲಾ ಎಸ್.ಪಿ ಅಕ್ಷಯ್ ಮಚಿಂದ್ರ ಹಾಕೆ ಅವರ ಮಾರ್ಗದರ್ಶನದಲ್ಲಿ ಮಣಿಪಾಲ ಪಿಐ ದೇವರಾಜ್ ಟಿ.ವಿ ನೇತೃತ್ವದ ವಿಶೇಷ ತಂಡ ಡ್ರಗ್ಸ್ ವಿರುದ್ಧದ ಕಾರ್ಯಾಚರಣೆ ಮುಂದುವರೆಸಿದ್ದು ಜೂನ್ 16 ರಂದು ಮಣಿಪಾಲ ಠಾಣಾ ವ್ಯಾಪ್ತಿಯ ಹೆರ್ಗ ಗ್ರಾಮದ ಈಶ್ವರ ನಗರದ ಅಪಾರ್ಟ್ಮೆಂಟ್ ಒಂದರ ಬಳಿ ಸಾರ್ವಜನಿಕ ರಸ್ತೆಯಲ್ಲಿ ನಿಷೇಧಿತ ಮಾದಕ ದ್ರವ್ಯ ಮೆಥಾಂಪೆಟಮೆನ್ ನನ್ನು ಮಾರಾಟ ಮಾಡುವ ಪ್ರಯತ್ನದಲ್ಲಿದ್ದ ಇಬ್ಬರು ಕಾನೂನು ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ.
ಬಂಧಿತರು ಕೇರಳ ಮೂಲದ ನಿಭೀಷ್ (23) ಮತ್ತು ಅಮಲ್(22) ಎನ್ನುವವರಾಗಿದ್ದು,ಇಬ್ಬರೂ ಕಾನೂನು ಕಾಲೇಜಿನ ವಿದ್ಯಾರ್ಥಿಗಳಾಗಿದ್ದಾರೆ. ಇನ್ನೊಬ್ಬ ಆರೋಪಿ ಅಪ್ಸಿನ್ ತಲೆಮರೆಸಿಕೊಂಡಿದ್ದು, ಆತನ ಪತ್ತೆಗೆ ಬಲೆ ಬೀಸಲಾಗಿದೆ.
ಬಂಧಿತ ವಿದ್ಯಾರ್ಥಿಗಳ ಬಳಿ 35 ಸಾವಿರ ರೂ. ಮೌಲ್ಯದ 7.3 ಗ್ರಾಂ ಮೆಥಾಂಪೆಟಮೆನ್ ಮಾದಕ ದ್ರವ್ಯ ಪತ್ತೆಯಾಗಿದ್ದು, ಜತೆಗೆ 1.25 ಲಕ್ಷ ಮೌಲ್ಯದ ಡ್ಯೂಕ್ ಬೈಕ್ ಹಾಗೂ 1 ಲಕ್ಷ ಮೌಲ್ಯದ 2 ಮೊಬೈಲ್ ಫೋನ್ಗಳನ್ನು ವಶ ಪಡಿಸಿಕೊಳ್ಳಲಾಗಿದೆ.
ಮಣಿಪಾಲದಲ್ಲಿ ಬುಧವಾರ ವಿದ್ಯಾರ್ಥಿ ಸೇರಿದಂತೆ ಮೂರು ಜನ ಗಾಂಜಾ ಪೆಡ್ಲರ್ಗಳನ್ನು ಬಂಧಿಸಿ ಸುಮಾರು 75,000 ರೂ.ಮೌಲ್ಯದ 1.5 ಕೆ.ಜಿ. ಗಾಂಜಾ ವಶಪಡಿಸಿಕೊಳ್ಳಲಾಗಿತ್ತು.
Under the guidance of Udupi SP Akshay Machindra Hakay, a police team led by Manipal police inspector Devaraj T V has intensified its crackdown on drug-related activities. On Friday, June 16, the team apprehended two law students who were attempting to sell MDMA drugs near Ishwar Nagar apartment in Herga village.
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
30-03-26 10:31 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
30-03-26 11:13 pm
Mangalore Correspondent
Mangalore Attavar Suicide: ಅತ್ತಾವರದ ಅಪಾರ್ಟ್ಮೆ...
30-03-26 06:09 pm
ಮಂಗಳೂರಿನಲ್ಲಿ ಆಟೋ ಎಲ್ಪಿಜಿ ಗ್ಯಾಸ್ ಅಭಾವ ; ಸ್ಟೇಶನ...
30-03-26 02:06 pm
ಕುಕ್ಕರ್ನಲ್ಲಿ ಐಇಡಿ ಇಟ್ಟು ಸ್ಫೋಟಿಸಿದ್ದೇನೆ, ನಾನು...
29-03-26 11:11 am
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
30-03-26 07:35 pm
HK News Desk
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm
ಕಾರ್ಕಳದಲ್ಲಿ ಪೊಲೀಸರ ಮೇಲೆ ಕಾರು ಹರಿಸಲು ಯತ್ನ ; ಆರ...
29-03-26 06:03 pm