ಬ್ರೇಕಿಂಗ್ ನ್ಯೂಸ್
16-06-23 11:00 pm Mangalore Correspondent ಕ್ರೈಂ
ಮಂಗಳೂರು, ಜೂನ್ 16: ನಗರದಲ್ಲಿ ಮನೆಗಳ್ಳತನ ಘಟನೆ ನಡೆದ ಕೇವಲ ಮೂರು ಗಂಟೆಯೊಳಗೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಆರೋಪಿಗಳಿಂದ ಕದ್ದ ಮಾಲು ಹಾಗೂ ನಗದನ್ನು ವಶಕ್ಕೆ ಪಡೆದಿದ್ದಾರೆ.
ಅತ್ತಾವರದ ಕೆಎಂಸಿ ಆಸ್ಪತ್ರೆ ಬಳಿಯ ಬ್ರಿಜೇಶ್ ಅಪಾರ್ಟ್ಮೆಂಟ್ ಕಟ್ಟಡದ 2 ಅಪಾರ್ಟ್ಮೆಂಟ್ಗಳಲ್ಲಿ ಜೂ.15ರಂದು ಕಳ್ಳತನ ನಡೆದಿರುವ ಬಗ್ಗೆ ಮಂಗಳೂರು ದಕ್ಷಿಣ ಠಾಣೆ ಪೊಲೀಸರಿಗೆ ದೂರು ನೀಡಲಾಗಿತ್ತು. ಅದೇ ದಿನ ಸಂಜೆ ಪಣಂಬೂರು ಬೀಚ್ ಬಳಿ ನಾಲ್ವರು ಅನುಮಾನಾಸ್ಪದ ರೀತಿಯಲ್ಲಿ ವರ್ತಿಸುತ್ತಿದ್ದರು. ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಬ್ರಿಜೇಶ್ ಅಪಾರ್ಟ್ಮೆಂಟ್ನ ಎರಡು ನಿವಾಸಗಳಿಗೆ ಕನ್ನ ಹಾಕಿ ದೆಹಲಿಗೆ ಪರಾರಿಯಾಗಲು ಯೋಜಿಸುತ್ತಿರುವುದು ತಿಳಿದು ಬಂದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತರನ್ನು ದೆಹಲಿಯ ಮೊಹಮ್ಮದ್ ಆಶಿಫ್ ಅಲಿಯಾಸ್ ಆಶಿಫ್ (23) ಮತ್ತು ಶೇಖ್ ಮೈದುಲ್ (25) ಹಾಗೂ ಪಶ್ಚಿಮ ಬಂಗಾಳದ ರಫೀಕ್ ಖಾನ್ (24) ಮತ್ತು ದೆಹಲಿಯ ವಕೀಲ ಅಹಮದ್ (34) ಎಂದು ಗುರುತಿಸಲಾಗಿದೆ.
ಕಳ್ಳತನ ಮಾಡಿದ ಚಿನ್ನಾಭರಣ ಮತ್ತು ನಗದು, ಕಟ್ಟರ್ಗಳು, ಸ್ಕ್ರೂಡ್ರೈವರ್ಗಳು ಮತ್ತು ಚೂಪಾದ ಕಬ್ಬಿಣದ ರಾಡ್ ಸೇರಿದಂತೆ ಕೃತ್ಯಕ್ಕೆ ಬಳಸಲಾದ ಉಪಕರಣಗಳು, ಏಳು ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳು ಸಿಸಿಟಿವಿ ಕ್ಯಾಮೆರಾ ಕಣ್ಗಾವಲು ಇಲ್ಲದ, ಬೀಗ ಹಾಕಿರುವ ಮನೆಗಳನ್ನು ಗುರಿಯಾಗಿಸಿದ್ದರು ಎಂದು ತನಿಖೆಯಲ್ಲಿ ತಿಳಿದುಬಂದಿದೆ.
Mangalore, Attavara house robbery, police nab thieves in just three hours of time. Four native of Delhi have been arrested. The arrested were spotted from Panambur beach in Mangalore.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 11:44 am
HK News Desk
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
09-02-26 11:20 pm
HK News Desk
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
10-02-26 10:59 am
Mangalore Correspondent
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm