ಬ್ರೇಕಿಂಗ್ ನ್ಯೂಸ್
16-06-23 11:00 pm Mangalore Correspondent ಕ್ರೈಂ
ಮಂಗಳೂರು, ಜೂನ್ 16: ನಗರದಲ್ಲಿ ಮನೆಗಳ್ಳತನ ಘಟನೆ ನಡೆದ ಕೇವಲ ಮೂರು ಗಂಟೆಯೊಳಗೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಆರೋಪಿಗಳಿಂದ ಕದ್ದ ಮಾಲು ಹಾಗೂ ನಗದನ್ನು ವಶಕ್ಕೆ ಪಡೆದಿದ್ದಾರೆ.
ಅತ್ತಾವರದ ಕೆಎಂಸಿ ಆಸ್ಪತ್ರೆ ಬಳಿಯ ಬ್ರಿಜೇಶ್ ಅಪಾರ್ಟ್ಮೆಂಟ್ ಕಟ್ಟಡದ 2 ಅಪಾರ್ಟ್ಮೆಂಟ್ಗಳಲ್ಲಿ ಜೂ.15ರಂದು ಕಳ್ಳತನ ನಡೆದಿರುವ ಬಗ್ಗೆ ಮಂಗಳೂರು ದಕ್ಷಿಣ ಠಾಣೆ ಪೊಲೀಸರಿಗೆ ದೂರು ನೀಡಲಾಗಿತ್ತು. ಅದೇ ದಿನ ಸಂಜೆ ಪಣಂಬೂರು ಬೀಚ್ ಬಳಿ ನಾಲ್ವರು ಅನುಮಾನಾಸ್ಪದ ರೀತಿಯಲ್ಲಿ ವರ್ತಿಸುತ್ತಿದ್ದರು. ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಬ್ರಿಜೇಶ್ ಅಪಾರ್ಟ್ಮೆಂಟ್ನ ಎರಡು ನಿವಾಸಗಳಿಗೆ ಕನ್ನ ಹಾಕಿ ದೆಹಲಿಗೆ ಪರಾರಿಯಾಗಲು ಯೋಜಿಸುತ್ತಿರುವುದು ತಿಳಿದು ಬಂದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತರನ್ನು ದೆಹಲಿಯ ಮೊಹಮ್ಮದ್ ಆಶಿಫ್ ಅಲಿಯಾಸ್ ಆಶಿಫ್ (23) ಮತ್ತು ಶೇಖ್ ಮೈದುಲ್ (25) ಹಾಗೂ ಪಶ್ಚಿಮ ಬಂಗಾಳದ ರಫೀಕ್ ಖಾನ್ (24) ಮತ್ತು ದೆಹಲಿಯ ವಕೀಲ ಅಹಮದ್ (34) ಎಂದು ಗುರುತಿಸಲಾಗಿದೆ.
ಕಳ್ಳತನ ಮಾಡಿದ ಚಿನ್ನಾಭರಣ ಮತ್ತು ನಗದು, ಕಟ್ಟರ್ಗಳು, ಸ್ಕ್ರೂಡ್ರೈವರ್ಗಳು ಮತ್ತು ಚೂಪಾದ ಕಬ್ಬಿಣದ ರಾಡ್ ಸೇರಿದಂತೆ ಕೃತ್ಯಕ್ಕೆ ಬಳಸಲಾದ ಉಪಕರಣಗಳು, ಏಳು ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳು ಸಿಸಿಟಿವಿ ಕ್ಯಾಮೆರಾ ಕಣ್ಗಾವಲು ಇಲ್ಲದ, ಬೀಗ ಹಾಕಿರುವ ಮನೆಗಳನ್ನು ಗುರಿಯಾಗಿಸಿದ್ದರು ಎಂದು ತನಿಖೆಯಲ್ಲಿ ತಿಳಿದುಬಂದಿದೆ.
Mangalore, Attavara house robbery, police nab thieves in just three hours of time. Four native of Delhi have been arrested. The arrested were spotted from Panambur beach in Mangalore.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm