ಬ್ರೇಕಿಂಗ್ ನ್ಯೂಸ್
17-06-23 02:16 pm Mangalore Correspondent ಕ್ರೈಂ
ಉಳ್ಳಾಲ, ಜೂನ್ 17: ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ದಸ್ತಗಿರಿ ಮಾಡಿದ್ದಾರೆ.
ಬಂಧಿತ ಆರೋಪಿಯನ್ನು ಕುಂಪಲ ಸಮೀಪದ ಬಗಂಬಿಲ ನಿವಾಸಿ ಅಕ್ಷಯ್ ಕುಮಾರ್ (34) ಎಂದು ಗುರುತಿಸಲಾಗಿದೆ. ಈತ ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎಯನ್ನು ದೇರಳಕಟ್ಟೆಯ ಬಗಂಬಿಲದ ಮನೆಯೊಂದರ ಬಳಿಯಿರುವ ಶೆಡ್ ನಲ್ಲಿಟ್ಟು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ. ಈ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಘಟಕದ ಎಸಿಪಿಯವರಾದ ಪಿ.ಎ ಹೆಗಡೆ ನೇತೃತ್ವದ ಸಿಸಿಬಿ ಪೊಲೀಸರು ಆರೋಪಿ ಅಕ್ಷತ್ ಕುಮಾರ್(34) ಎಂಬಾತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತನಿಂದ ಒಟ್ಟು 72 ಗ್ರಾಂ ತೂಕದ ರೂ. 3,66,000/- ಮೌಲ್ಯದ ಎಂಡಿಎಂಎ ಮಾದಕ ವಸ್ತು, ಒಂದು ಮೊಬೈಲ್ ಫೋನ್, 20,880 ರು. ನಗದು, ಡಿಜಿಟಲ್ ತೂಕ ಮಾಪನವನ್ನು ವಶಕ್ಕೆ ಪಡೆದಿದ್ದಾರೆ.
ಆರೋಪಿ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಮಾದಕ ವಸ್ತು ಮಾರಾಟ ಜಾಲದ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಎಸಿಪಿ ಪಿ ಎ ಹೆಗಡೆ, ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್ಐ ಶರಣಪ್ಪ ಭಂಡಾರಿ ಹಾಗೂ ಸಿಸಿಬಿ ಸಿಬ್ಬಂದಿ ಹಾಗೂ ಕೊಣಾಜೆ ಸಿಬ್ಬಂದಿಯವರು ಪಾಲ್ಗೊಂಡಿದ್ದರು.
Derlakatte, One arrested over possession of MDMA drug worth Rs 3.66 lakh in Mangalore. Akshath Kumar (34), resident of Bagambila, Vaidyanatha Nagar of Kotekar village is the accused in police custody now.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm