ಬ್ರೇಕಿಂಗ್ ನ್ಯೂಸ್
17-06-23 11:07 pm Mangalore Correspondent ಕ್ರೈಂ
ಮಂಗಳೂರು, ಜೂನ್ 17: ಪಣಂಬೂರು ಠಾಣೆ ವ್ಯಾಪ್ತಿಯ ಬೈಕಂಪಾಡಿ ರೈಲ್ವೇ ಟ್ರಾಕ್ ಬಳಿಗೆ ಕರೆದು ಪರಿಚಿತ ಯುವಕನ ಕಣ್ಣಿಗೆ ಮೆಣಸಿನ ಪುಡಿ ಎರಚಿ, ಆತನ ಕುತ್ತಿಗೆಯಲ್ಲಿದ್ದ ಚಿನ್ನದ ಚೈನ್ ಮತ್ತು ಮೊಬೈಲ್ ಫೋನ್ ಸುಲಿಗೆ ಮಾಡಿದ ಪ್ರಕರಣದಲ್ಲಿ ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಪೊಲೀಸರು ಆರೋಪಿಗಳಿಬ್ಬರನ್ನು ಬಂಧಿಸಿದ್ದಾರೆ.
ಸ್ಯಾಂಡ್ ಪಿಟ್ ಬೆಂಗ್ರೆ ನಿವಾಸಿ ನಿಹಾಲ್ ಸುವರ್ಣ(19) ಮತ್ತು ಆತನಿಗೆ ಕೃತ್ಯಕ್ಕೆ ಸಹಕರಿಸಿದ ಅಪ್ರಾಪ್ತ ಬಾಲಕನನ್ನು ಪಣಂಬೂರು ಪೊಲೀಸರು ಬಂಧಿಸಿದ್ದಾರೆ. ಜೂನ್ 16ರಂದು ನಿಹಾಲ್ ಮತ್ತು ಆತನ ಸ್ನೇಹಿತ ತಮ್ಮ ಪರಿಚಿತ ಯುವಕನನ್ನು ಬೈಕಂಪಾಡಿ ರೈಲ್ವೇ ಟ್ರಾಕ್ ಬಳಿಗೆ ಫೋನ್ ಮಾಡಿ ಕರೆಸಿಕೊಂಡಿದ್ದರು. ಅಲ್ಲಿಗೆ ಬಂದ ಯುವಕನ ಕಣ್ಣಿಗೆ ಮೆಣಸಿನ ಪುಡಿ ಎರಚಿ ಕುತ್ತಿಗೆಯಲ್ಲಿದ್ದ 5.90 ಗ್ರಾಂ ತೂಕದ ಚಿನ್ನದ ಸರ ಮತ್ತು ಹತ್ತು ಸಾವಿರ ಮೌಲ್ಯದ ಮೊಬೈಲ್ ಫೋನನ್ನು ದೋಚಿದ್ದರು. ಈ ಬಗ್ಗೆ ಪಣಂಬೂರು ಠಾಣೆಗೆ ಯುವಕನ ತಂದೆ ದೂರು ನೀಡಿದ್ದರು.
ಇನ್ಸ್ ಪೆಕ್ಟರ್ ಸೋಮಶೇಖರ್ ನೇತೃತ್ವದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದು ಚಿನ್ನದ ಸರ ಮತ್ತು ಮೊಬೈಲ್ ಫೋನ್ ಕಳವು ಮಾಡಿದ್ದವರನ್ನು ಬಂಧಿಸಿದ್ದಾರೆ.
Chain snatcher arrested in just few hours of committing crime in Mangalore. The arrested has been identified as Nihal Suvarna (19).
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm