ಬ್ರೇಕಿಂಗ್ ನ್ಯೂಸ್
17-06-23 11:07 pm Mangalore Correspondent ಕ್ರೈಂ
ಮಂಗಳೂರು, ಜೂನ್ 17: ಪಣಂಬೂರು ಠಾಣೆ ವ್ಯಾಪ್ತಿಯ ಬೈಕಂಪಾಡಿ ರೈಲ್ವೇ ಟ್ರಾಕ್ ಬಳಿಗೆ ಕರೆದು ಪರಿಚಿತ ಯುವಕನ ಕಣ್ಣಿಗೆ ಮೆಣಸಿನ ಪುಡಿ ಎರಚಿ, ಆತನ ಕುತ್ತಿಗೆಯಲ್ಲಿದ್ದ ಚಿನ್ನದ ಚೈನ್ ಮತ್ತು ಮೊಬೈಲ್ ಫೋನ್ ಸುಲಿಗೆ ಮಾಡಿದ ಪ್ರಕರಣದಲ್ಲಿ ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಪೊಲೀಸರು ಆರೋಪಿಗಳಿಬ್ಬರನ್ನು ಬಂಧಿಸಿದ್ದಾರೆ.
ಸ್ಯಾಂಡ್ ಪಿಟ್ ಬೆಂಗ್ರೆ ನಿವಾಸಿ ನಿಹಾಲ್ ಸುವರ್ಣ(19) ಮತ್ತು ಆತನಿಗೆ ಕೃತ್ಯಕ್ಕೆ ಸಹಕರಿಸಿದ ಅಪ್ರಾಪ್ತ ಬಾಲಕನನ್ನು ಪಣಂಬೂರು ಪೊಲೀಸರು ಬಂಧಿಸಿದ್ದಾರೆ. ಜೂನ್ 16ರಂದು ನಿಹಾಲ್ ಮತ್ತು ಆತನ ಸ್ನೇಹಿತ ತಮ್ಮ ಪರಿಚಿತ ಯುವಕನನ್ನು ಬೈಕಂಪಾಡಿ ರೈಲ್ವೇ ಟ್ರಾಕ್ ಬಳಿಗೆ ಫೋನ್ ಮಾಡಿ ಕರೆಸಿಕೊಂಡಿದ್ದರು. ಅಲ್ಲಿಗೆ ಬಂದ ಯುವಕನ ಕಣ್ಣಿಗೆ ಮೆಣಸಿನ ಪುಡಿ ಎರಚಿ ಕುತ್ತಿಗೆಯಲ್ಲಿದ್ದ 5.90 ಗ್ರಾಂ ತೂಕದ ಚಿನ್ನದ ಸರ ಮತ್ತು ಹತ್ತು ಸಾವಿರ ಮೌಲ್ಯದ ಮೊಬೈಲ್ ಫೋನನ್ನು ದೋಚಿದ್ದರು. ಈ ಬಗ್ಗೆ ಪಣಂಬೂರು ಠಾಣೆಗೆ ಯುವಕನ ತಂದೆ ದೂರು ನೀಡಿದ್ದರು.
ಇನ್ಸ್ ಪೆಕ್ಟರ್ ಸೋಮಶೇಖರ್ ನೇತೃತ್ವದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದು ಚಿನ್ನದ ಸರ ಮತ್ತು ಮೊಬೈಲ್ ಫೋನ್ ಕಳವು ಮಾಡಿದ್ದವರನ್ನು ಬಂಧಿಸಿದ್ದಾರೆ.
Chain snatcher arrested in just few hours of committing crime in Mangalore. The arrested has been identified as Nihal Suvarna (19).
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm