ಬ್ರೇಕಿಂಗ್ ನ್ಯೂಸ್
17-06-23 11:07 pm Mangalore Correspondent ಕ್ರೈಂ
ಮಂಗಳೂರು, ಜೂನ್ 17: ಪಣಂಬೂರು ಠಾಣೆ ವ್ಯಾಪ್ತಿಯ ಬೈಕಂಪಾಡಿ ರೈಲ್ವೇ ಟ್ರಾಕ್ ಬಳಿಗೆ ಕರೆದು ಪರಿಚಿತ ಯುವಕನ ಕಣ್ಣಿಗೆ ಮೆಣಸಿನ ಪುಡಿ ಎರಚಿ, ಆತನ ಕುತ್ತಿಗೆಯಲ್ಲಿದ್ದ ಚಿನ್ನದ ಚೈನ್ ಮತ್ತು ಮೊಬೈಲ್ ಫೋನ್ ಸುಲಿಗೆ ಮಾಡಿದ ಪ್ರಕರಣದಲ್ಲಿ ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಪೊಲೀಸರು ಆರೋಪಿಗಳಿಬ್ಬರನ್ನು ಬಂಧಿಸಿದ್ದಾರೆ.
ಸ್ಯಾಂಡ್ ಪಿಟ್ ಬೆಂಗ್ರೆ ನಿವಾಸಿ ನಿಹಾಲ್ ಸುವರ್ಣ(19) ಮತ್ತು ಆತನಿಗೆ ಕೃತ್ಯಕ್ಕೆ ಸಹಕರಿಸಿದ ಅಪ್ರಾಪ್ತ ಬಾಲಕನನ್ನು ಪಣಂಬೂರು ಪೊಲೀಸರು ಬಂಧಿಸಿದ್ದಾರೆ. ಜೂನ್ 16ರಂದು ನಿಹಾಲ್ ಮತ್ತು ಆತನ ಸ್ನೇಹಿತ ತಮ್ಮ ಪರಿಚಿತ ಯುವಕನನ್ನು ಬೈಕಂಪಾಡಿ ರೈಲ್ವೇ ಟ್ರಾಕ್ ಬಳಿಗೆ ಫೋನ್ ಮಾಡಿ ಕರೆಸಿಕೊಂಡಿದ್ದರು. ಅಲ್ಲಿಗೆ ಬಂದ ಯುವಕನ ಕಣ್ಣಿಗೆ ಮೆಣಸಿನ ಪುಡಿ ಎರಚಿ ಕುತ್ತಿಗೆಯಲ್ಲಿದ್ದ 5.90 ಗ್ರಾಂ ತೂಕದ ಚಿನ್ನದ ಸರ ಮತ್ತು ಹತ್ತು ಸಾವಿರ ಮೌಲ್ಯದ ಮೊಬೈಲ್ ಫೋನನ್ನು ದೋಚಿದ್ದರು. ಈ ಬಗ್ಗೆ ಪಣಂಬೂರು ಠಾಣೆಗೆ ಯುವಕನ ತಂದೆ ದೂರು ನೀಡಿದ್ದರು.
ಇನ್ಸ್ ಪೆಕ್ಟರ್ ಸೋಮಶೇಖರ್ ನೇತೃತ್ವದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದು ಚಿನ್ನದ ಸರ ಮತ್ತು ಮೊಬೈಲ್ ಫೋನ್ ಕಳವು ಮಾಡಿದ್ದವರನ್ನು ಬಂಧಿಸಿದ್ದಾರೆ.
Chain snatcher arrested in just few hours of committing crime in Mangalore. The arrested has been identified as Nihal Suvarna (19).
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm