ಬ್ರೇಕಿಂಗ್ ನ್ಯೂಸ್
17-06-23 11:07 pm Mangalore Correspondent ಕ್ರೈಂ
ಮಂಗಳೂರು, ಜೂನ್ 17: ಪಣಂಬೂರು ಠಾಣೆ ವ್ಯಾಪ್ತಿಯ ಬೈಕಂಪಾಡಿ ರೈಲ್ವೇ ಟ್ರಾಕ್ ಬಳಿಗೆ ಕರೆದು ಪರಿಚಿತ ಯುವಕನ ಕಣ್ಣಿಗೆ ಮೆಣಸಿನ ಪುಡಿ ಎರಚಿ, ಆತನ ಕುತ್ತಿಗೆಯಲ್ಲಿದ್ದ ಚಿನ್ನದ ಚೈನ್ ಮತ್ತು ಮೊಬೈಲ್ ಫೋನ್ ಸುಲಿಗೆ ಮಾಡಿದ ಪ್ರಕರಣದಲ್ಲಿ ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಪೊಲೀಸರು ಆರೋಪಿಗಳಿಬ್ಬರನ್ನು ಬಂಧಿಸಿದ್ದಾರೆ.
ಸ್ಯಾಂಡ್ ಪಿಟ್ ಬೆಂಗ್ರೆ ನಿವಾಸಿ ನಿಹಾಲ್ ಸುವರ್ಣ(19) ಮತ್ತು ಆತನಿಗೆ ಕೃತ್ಯಕ್ಕೆ ಸಹಕರಿಸಿದ ಅಪ್ರಾಪ್ತ ಬಾಲಕನನ್ನು ಪಣಂಬೂರು ಪೊಲೀಸರು ಬಂಧಿಸಿದ್ದಾರೆ. ಜೂನ್ 16ರಂದು ನಿಹಾಲ್ ಮತ್ತು ಆತನ ಸ್ನೇಹಿತ ತಮ್ಮ ಪರಿಚಿತ ಯುವಕನನ್ನು ಬೈಕಂಪಾಡಿ ರೈಲ್ವೇ ಟ್ರಾಕ್ ಬಳಿಗೆ ಫೋನ್ ಮಾಡಿ ಕರೆಸಿಕೊಂಡಿದ್ದರು. ಅಲ್ಲಿಗೆ ಬಂದ ಯುವಕನ ಕಣ್ಣಿಗೆ ಮೆಣಸಿನ ಪುಡಿ ಎರಚಿ ಕುತ್ತಿಗೆಯಲ್ಲಿದ್ದ 5.90 ಗ್ರಾಂ ತೂಕದ ಚಿನ್ನದ ಸರ ಮತ್ತು ಹತ್ತು ಸಾವಿರ ಮೌಲ್ಯದ ಮೊಬೈಲ್ ಫೋನನ್ನು ದೋಚಿದ್ದರು. ಈ ಬಗ್ಗೆ ಪಣಂಬೂರು ಠಾಣೆಗೆ ಯುವಕನ ತಂದೆ ದೂರು ನೀಡಿದ್ದರು.
ಇನ್ಸ್ ಪೆಕ್ಟರ್ ಸೋಮಶೇಖರ್ ನೇತೃತ್ವದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದು ಚಿನ್ನದ ಸರ ಮತ್ತು ಮೊಬೈಲ್ ಫೋನ್ ಕಳವು ಮಾಡಿದ್ದವರನ್ನು ಬಂಧಿಸಿದ್ದಾರೆ.
Chain snatcher arrested in just few hours of committing crime in Mangalore. The arrested has been identified as Nihal Suvarna (19).
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
30-03-26 10:31 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
30-03-26 11:13 pm
Mangalore Correspondent
Mangalore Attavar Suicide: ಅತ್ತಾವರದ ಅಪಾರ್ಟ್ಮೆ...
30-03-26 06:09 pm
ಮಂಗಳೂರಿನಲ್ಲಿ ಆಟೋ ಎಲ್ಪಿಜಿ ಗ್ಯಾಸ್ ಅಭಾವ ; ಸ್ಟೇಶನ...
30-03-26 02:06 pm
ಕುಕ್ಕರ್ನಲ್ಲಿ ಐಇಡಿ ಇಟ್ಟು ಸ್ಫೋಟಿಸಿದ್ದೇನೆ, ನಾನು...
29-03-26 11:11 am
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
30-03-26 07:35 pm
HK News Desk
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm
ಕಾರ್ಕಳದಲ್ಲಿ ಪೊಲೀಸರ ಮೇಲೆ ಕಾರು ಹರಿಸಲು ಯತ್ನ ; ಆರ...
29-03-26 06:03 pm