ಬ್ರೇಕಿಂಗ್ ನ್ಯೂಸ್
22-06-23 11:29 am HK News Desk ಕ್ರೈಂ
ಮೂಡಿಗೆರೆ, ಜೂನ್ 22: ಯುವಕನೋರ್ವನನ್ನು ಕೊಲೆ ಮಾಡಿ ಮೂಡಿಗೆರೆ ತಾಲ್ಲೂಕಿನ ಪ್ರಸಿದ್ಧ ಪ್ರವಾಸಿ ತಾಣ ದೇವರಮನೆ ಸಮೀಪ ಶವವನ್ನು ಎಸೆದು ಹೋಗಿದ್ದ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಮೂಲದ ಮಹಮ್ಮದ್ ಸಾವದ್ ಎಂಬ ಯುವಕನ ಕೊಲೆಗೆ ಸಂಬಂಧಿಸಿದಂತೆ ಬಂಟ್ವಾಳ ಮೂಲದ ರಿಜ್ವಾನ್ ಮತ್ತು ಝೈನುಲ್ಲಾ ಎಂಬುವವರನ್ನು ಬಂಧಿಸಲಾಗಿದೆ.
ಪ್ರಕರಣದ ತನಿಖೆ ಕೈಗೊಂಡಿದ್ದ ಮೂಡಿಗೆರೆ ವೃತ್ತ ನಿರೀಕ್ಷಕ ಸೋಮಶೇಖರ್ ಮತ್ತು ಬಣಕಲ್ ಎಸ್.ಐ. ಜಂಜೂರಾಜ್ ಮಹಾಜನ್ ನೇತೃತ್ವದ ಪೊಲೀಸ್ ತಂಡ ಆರೋಪಿಗಳನ್ನು ದಕ್ಷಿಣ ಕನ್ನಡ ಜಿಲ್ಲೆಯ ಗುರುವಾಯನಕೆರೆ ಎಂಬಲ್ಲಿ ಬಂಧಿಸಿ ಮೂಡಿಗೆರೆ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಇನ್ನೂ ಮೂವರು ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರ ಸೆರೆಗೆ ಪೊಲೀಸರು ಬಲೆ ಬೀಸಿದ್ದಾರೆ.

ಗಾಂಜಾ ವ್ಯವಹಾರದಲ್ಲಿ ಕೊಲೆ :
ಪೊಲೀಸರ ಪ್ರಾಥಮಿಕ ತನಿಖೆಯಿಂದ ಈ ಕೊಲೆ ಮಾದಕವಸ್ತು ಗಾಂಜಾ ವ್ಯವಹಾರಕ್ಕೆ ಸಂಬಂಧಿಸಿದಂತೆ ಉಂಟಾದ ಗಲಾಟೆಯಿಂದ ಸಂಭವಿಸಿದೆ ಎಂದು ತಿಳಿದುಬಂದಿದೆ. ಪಡುಬಿದ್ರೆಯ ಬೆಂಗ್ರೇ ಎಂಬಲ್ಲಿ ಸಾವದ್ ನನ್ನು ಕೊಲೆ ಮಾಡಿ ಹೆಣವನ್ನು ತಂದು ದೇವರಮನೆ ಗುಡ್ಡದಲ್ಲಿ ಎಸೆದು ಹೋಗಿದ್ದರು ಎಂದು ತಿಳಿದುಬಂದಿದೆ.
Two arrested from Bantwal in murder of ganja peddler at Mudigere. Police cracked the murder case of a youth, whose mortal remains were thrown near tourist spot Devaramane and arrested two people in this connection. Police arrested Rizwan and Zainullah, natives of Bantwal in connection with the murder of Mohammed Sawad, also a native of Bantwal taluk.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm