ಬ್ರೇಕಿಂಗ್ ನ್ಯೂಸ್
22-06-23 11:29 am HK News Desk ಕ್ರೈಂ
ಮೂಡಿಗೆರೆ, ಜೂನ್ 22: ಯುವಕನೋರ್ವನನ್ನು ಕೊಲೆ ಮಾಡಿ ಮೂಡಿಗೆರೆ ತಾಲ್ಲೂಕಿನ ಪ್ರಸಿದ್ಧ ಪ್ರವಾಸಿ ತಾಣ ದೇವರಮನೆ ಸಮೀಪ ಶವವನ್ನು ಎಸೆದು ಹೋಗಿದ್ದ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಮೂಲದ ಮಹಮ್ಮದ್ ಸಾವದ್ ಎಂಬ ಯುವಕನ ಕೊಲೆಗೆ ಸಂಬಂಧಿಸಿದಂತೆ ಬಂಟ್ವಾಳ ಮೂಲದ ರಿಜ್ವಾನ್ ಮತ್ತು ಝೈನುಲ್ಲಾ ಎಂಬುವವರನ್ನು ಬಂಧಿಸಲಾಗಿದೆ.
ಪ್ರಕರಣದ ತನಿಖೆ ಕೈಗೊಂಡಿದ್ದ ಮೂಡಿಗೆರೆ ವೃತ್ತ ನಿರೀಕ್ಷಕ ಸೋಮಶೇಖರ್ ಮತ್ತು ಬಣಕಲ್ ಎಸ್.ಐ. ಜಂಜೂರಾಜ್ ಮಹಾಜನ್ ನೇತೃತ್ವದ ಪೊಲೀಸ್ ತಂಡ ಆರೋಪಿಗಳನ್ನು ದಕ್ಷಿಣ ಕನ್ನಡ ಜಿಲ್ಲೆಯ ಗುರುವಾಯನಕೆರೆ ಎಂಬಲ್ಲಿ ಬಂಧಿಸಿ ಮೂಡಿಗೆರೆ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಇನ್ನೂ ಮೂವರು ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರ ಸೆರೆಗೆ ಪೊಲೀಸರು ಬಲೆ ಬೀಸಿದ್ದಾರೆ.

ಗಾಂಜಾ ವ್ಯವಹಾರದಲ್ಲಿ ಕೊಲೆ :
ಪೊಲೀಸರ ಪ್ರಾಥಮಿಕ ತನಿಖೆಯಿಂದ ಈ ಕೊಲೆ ಮಾದಕವಸ್ತು ಗಾಂಜಾ ವ್ಯವಹಾರಕ್ಕೆ ಸಂಬಂಧಿಸಿದಂತೆ ಉಂಟಾದ ಗಲಾಟೆಯಿಂದ ಸಂಭವಿಸಿದೆ ಎಂದು ತಿಳಿದುಬಂದಿದೆ. ಪಡುಬಿದ್ರೆಯ ಬೆಂಗ್ರೇ ಎಂಬಲ್ಲಿ ಸಾವದ್ ನನ್ನು ಕೊಲೆ ಮಾಡಿ ಹೆಣವನ್ನು ತಂದು ದೇವರಮನೆ ಗುಡ್ಡದಲ್ಲಿ ಎಸೆದು ಹೋಗಿದ್ದರು ಎಂದು ತಿಳಿದುಬಂದಿದೆ.
Two arrested from Bantwal in murder of ganja peddler at Mudigere. Police cracked the murder case of a youth, whose mortal remains were thrown near tourist spot Devaramane and arrested two people in this connection. Police arrested Rizwan and Zainullah, natives of Bantwal in connection with the murder of Mohammed Sawad, also a native of Bantwal taluk.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm